<p>ಕಾರಟಗಿ: ಕನ್ನಡಭಾಷೆ, ನೆಲ, ಜಲ ಮೊದಲಾದ ವಿಷಯಗಳ ಅಭಿಮಾನ ಬಾಲ್ಯದಲ್ಲಿಯೇ ಬೆಳೆಯಬೇಕು. ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸುವುದರಿಂದ ಭಾಷಾಭಿಮಾನ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವೀರೇಶ್ ಸಾಲೋಣಿ ಹೇಳಿದರು.<br /> ಜಾಗೃತ ಯುವಕ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ‘ಕನ್ನಡ ನುಡಿಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಜಿ.ಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ ಮಾತನಾಡಿ, ಕನ್ನಡ ಭಾಷೆಯ ಅಭಿಮಾನ ಮೂಡಿಸುವ ಕಾರ್ಯ ದಲ್ಲಿ ಸದಾಕಾಲ ನಡೆಯಲಿ ಎಂದರು.<br /> <br /> ಜಿ.ಪಂ ಸದಸ್ಯೆ ಜ್ಯೋತಿ ಬಿಲ್ಗಾರ್, ತಾ.ಪಂ ಸದಸ್ಯ ಹಿರೇಬಸಪ್ಪ ಸಜ್ಜನ್, ಸಂಘದ ಗೌರವಾಧ್ಯಕ್ಷ ಪ್ರಹ್ಲಾದ ಜೋಷಿ, ಶರಣಪ್ಪ ಕೋಟ್ಯಾಳ ಮಾತನಾಡಿದರು.<br /> <br /> ಗ್ರಾ.ಪಂ ಅಧ್ಯಕ್ಷ ಬಿ. ಶರಣಯ್ಯಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಿವರೆಡ್ಡಿ ನಾಯಕ, ತಾ.ಪಂ ಸದಸ್ಯೆ ಗಂಗಮ್ಮ, ಸಂಘದ ಅಧ್ಯಕ್ಷ ಎಂ.ಸಂದೀಪಗೌಡ ಇದ್ದರು. ರಾಮು ನಾಯಕ, ಶರಣಪ್ಪ ಕೋಟ್ಯಾಳ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ಕನ್ನಡಭಾಷೆ, ನೆಲ, ಜಲ ಮೊದಲಾದ ವಿಷಯಗಳ ಅಭಿಮಾನ ಬಾಲ್ಯದಲ್ಲಿಯೇ ಬೆಳೆಯಬೇಕು. ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸುವುದರಿಂದ ಭಾಷಾಭಿಮಾನ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವೀರೇಶ್ ಸಾಲೋಣಿ ಹೇಳಿದರು.<br /> ಜಾಗೃತ ಯುವಕ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ‘ಕನ್ನಡ ನುಡಿಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಜಿ.ಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ ಮಾತನಾಡಿ, ಕನ್ನಡ ಭಾಷೆಯ ಅಭಿಮಾನ ಮೂಡಿಸುವ ಕಾರ್ಯ ದಲ್ಲಿ ಸದಾಕಾಲ ನಡೆಯಲಿ ಎಂದರು.<br /> <br /> ಜಿ.ಪಂ ಸದಸ್ಯೆ ಜ್ಯೋತಿ ಬಿಲ್ಗಾರ್, ತಾ.ಪಂ ಸದಸ್ಯ ಹಿರೇಬಸಪ್ಪ ಸಜ್ಜನ್, ಸಂಘದ ಗೌರವಾಧ್ಯಕ್ಷ ಪ್ರಹ್ಲಾದ ಜೋಷಿ, ಶರಣಪ್ಪ ಕೋಟ್ಯಾಳ ಮಾತನಾಡಿದರು.<br /> <br /> ಗ್ರಾ.ಪಂ ಅಧ್ಯಕ್ಷ ಬಿ. ಶರಣಯ್ಯಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಿವರೆಡ್ಡಿ ನಾಯಕ, ತಾ.ಪಂ ಸದಸ್ಯೆ ಗಂಗಮ್ಮ, ಸಂಘದ ಅಧ್ಯಕ್ಷ ಎಂ.ಸಂದೀಪಗೌಡ ಇದ್ದರು. ರಾಮು ನಾಯಕ, ಶರಣಪ್ಪ ಕೋಟ್ಯಾಳ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>