ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಮಂಜುಳಾ, ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಿಬ್ಬಂದಿ ಸೆರಿದಂತೆ ಸುಮಾರು 150ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಶಗೌಡ, ಕೆಪಿಟಿಸಿಎಲ್ ಆಡಳಿತ ವಿಭಾಗದ ನಿರ್ದೇಶಕ ಜಿ.ಎಂ.ಗಂಗಾಧರಸ್ವಾಮಿ, ನೌಕರರ ಸಂಘದ ಅಧ್ಯಕ್ಷ ಟಿ.ಆರ್.ರಾಮಕೃಷ್ಣಯ್ಯ, ಎಂಜಿನಿಯರ್ಗಳ ಸಂಘದ ಅಧ್ಯಕ್ಷ ಟಿ.ಎಂ.ಶಿವಪ್ರಕಾಶ್, ಲೆಕ್ಕಾಧಿಕಾರಿಗಳ ಸಂಘದ ಕಾರ್ಯಧ್ಯಕ್ಷ ಮಂಜಪ್ಪ, ಡಿಪ್ಲೊಮೊ ಎಂಜಿನಿಯರ್ಗಳ ಸಂಘದ ಅಧ್ಯಕ್ಷ ಲೋಕೇಶ್ ಭಾಗವಹಿಸಿದ್ದರು.