<p><strong>ಮಂಗಳೂರು: </strong>ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಶುಕ್ರವಾರ ಭೂ ಕುಸಿತವಾಗಿದೆ.</p>.<p>ರೈಲ್ವೆ ಇಲಾಖೆ ತಡೆಗೋಡೆ ನಿರ್ಮಿಸಿದ್ದರೂ ಭಾರೀ ಪ್ರಮಾಣದ ಗುಡ್ಡ ಕುಸಿದಿರುವುದರಿಂದ ತಡೆಗೋಡೆ ಜಾರಿ ಮಣ್ಣು ರೈಲು ಹಳಿಗಳ ಮೇಲೆ ಬಿದ್ದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>