ಗ್ರಾಮ ಪಂಚಾಯಿತಿ ವತಿಯಿಂದ ನಡೆಸಲಾಗುವ ಯಾವುದೇ ಹಣಕಾಸಿನ ವಹಿವಾಟು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪಂಚಾಯಿತಿ ಪಿಡಿಒ ಹಾಗೂ ಅಧ್ಯಕ್ಷರದ್ದಾಗಿದ್ದು ನಕಲಿ ಟಿಕೆಟ್ ಮುದ್ರಿಸಿ ಬಳಸಿರುವ ಸಂಬಂಧ ತುಮರಿ ಪಿಡಿಒ ಇಮ್ತಿಯಾಜ್ ಪಾಷ, ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಸ್ವಾಮಿ ಕೋರಿದ್ದಾರೆ.