ಸುಮಾರು ಆರು ವರ್ಷದ ಚಿರತೆಯ ತಲೆ ಮತ್ತು ದೇಹದ ಎಡ ಭಾಗದಲ್ಲಿ ಗಾಯಗಳಾಗಿವೆ.ಶಿವಮೊಗ್ಗ–ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಖಚಿತ ಮಾಹಿತಿ ಸಿಗಲಿದೆ ಎಂದು ವಲಯ ಅರಣ್ಯಾಧಿಕಾರಿ ಕೆ.ಸಿ.ಜಯೇಶ್,ದಿನೇಶ್ಮಾಹಿತಿ ನೀಡಿದರು.