<p><strong>ಸಾಗರ</strong>: ನಗರದ ಸೊರಬ ರಸ್ತೆಯ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿಯ ಶ್ರೀಧರ ನಗರ ಬಡಾವಣೆಯ ಅಬ್ದುಲ್ ಅಜೀಮ್ ಎಂಬಾತ ಬಂಧಿತ ಆರೋಪಿ. ಈತನಿಂದ 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಎಎಸ್ಪಿ ಯತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಸಾಗರ್ ಕರ್, ಶ್ರೀಧರ, ಕಾಳಾನಾಯ್ಕ, ಸಂತೋಷ್ ನಾಯ್ಕ, ವಿಶ್ವನಾಥ್, ಮಲ್ಲೇಶ್, ಗುರುಬಸವರಾಜ್, ಮಲ್ಲನಗೌಡ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ನಗರದ ಸೊರಬ ರಸ್ತೆಯ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿಯ ಶ್ರೀಧರ ನಗರ ಬಡಾವಣೆಯ ಅಬ್ದುಲ್ ಅಜೀಮ್ ಎಂಬಾತ ಬಂಧಿತ ಆರೋಪಿ. ಈತನಿಂದ 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಎಎಸ್ಪಿ ಯತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಸಾಗರ್ ಕರ್, ಶ್ರೀಧರ, ಕಾಳಾನಾಯ್ಕ, ಸಂತೋಷ್ ನಾಯ್ಕ, ವಿಶ್ವನಾಥ್, ಮಲ್ಲೇಶ್, ಗುರುಬಸವರಾಜ್, ಮಲ್ಲನಗೌಡ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>