ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ

Last Updated 8 ಡಿಸೆಂಬರ್ 2019, 4:11 IST
ಅಕ್ಷರ ಗಾತ್ರ

ಸಾಗರ: ನಗರದ ಸೊರಬ ರಸ್ತೆಯ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿಯ ಶ್ರೀಧರ ನಗರ ಬಡಾವಣೆಯ ಅಬ್ದುಲ್ ಅಜೀಮ್ ಎಂಬಾತ ಬಂಧಿತ ಆರೋಪಿ. ಈತನಿಂದ 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಎಎಸ್‌ಪಿ ಯತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಸಾಗರ್ ಕರ್, ಶ್ರೀಧರ, ಕಾಳಾನಾಯ್ಕ, ಸಂತೋಷ್ ನಾಯ್ಕ, ವಿಶ್ವನಾಥ್, ಮಲ್ಲೇಶ್, ಗುರುಬಸವರಾಜ್, ಮಲ್ಲನಗೌಡ ಕಾರ್ಯಾಚರಣೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT