ಶಿವಮೊಗ್ಗ: ಬಗರ್ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 16ರವರೆಗೆ ವಿಸ್ತರಿಸಲಾಗಿದೆ. ಎಪಿಎಂಗೆ ನೀಡಿರುವ ನೆಡುತೋಪುಗಳ ವ್ಯಾಪ್ತಿಯಹುಲ್ಲುಬನಿ, ಗೋಮಾಳ, ಸೊಪ್ಪಿನಬೆಟ್ಟಗಳನ್ನೂ ಪರಿಗಣಿಸಬೇಕು ಎಂದುಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್.ಸಿದ್ದಪ್ಪ ಒತ್ತಾಯಿಸಿದರು.