5 ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸಿ: ಪರಿಶಿಷ್ಟ ಜಾತಿ, ಪಂಗಡಗಳ ಕುಂದುಕೊರತೆ ಸಭೆ
Grievance Meeting: ಮಂಡ್ಯ: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನು ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಗಳಲ್ಲಿ ಚರ್ಚಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.Last Updated 28 ನವೆಂಬರ್ 2025, 5:12 IST