ಮಂಗಳವಾರ, 18 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮಂಡ್ಯ
ADVERTISEMENT
ಮಂಡ್ಯ: ವಿದ್ಯುತ್ ಉತ್ಪಾದನಾ ಕೇಂದ್ರದ ಕೆನಾಲ್ಗೆ ಬಿದ್ದ ಕಾಡಾನೆ
Forest Department Operation: ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಕಾಲುವೆಗೆ ಕಾಡಾನೆಯೊಂದು ಬಿದ್ದಿದ್ದು, ಮೂರು ದಿನಗಳಿಂದ ಮೇಲೆ ಬರಲು ಸಾಧ್ಯವಾಗದೆ ಪರದಾಡುತ್ತಿದೆ.
Last Updated 17 ನವೆಂಬರ್ 2025, 13:40 IST
ಹಲಗೂರು: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ
ಹಲಗೂರಿನ ಕೆಸರಕ್ಕಿ ಹಳ್ಳದ ಬಳಿ ಬಸ್ ಬ್ರೇಕ್ ವಿಫಲವಾದ ಸಂದರ್ಭ, ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಅಪಘಾತ ತಪ್ಪಿಸಿದರು. ಬಸ್ನಲ್ಲಿ 40ಕ್ಕೂ ಹೆಚ್ಚು ಭಕ್ತರು ಇದ್ದರು, ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ.
Last Updated 17 ನವೆಂಬರ್ 2025, 4:09 IST
ಮೇಲುಕೋಟೆಯಲ್ಲಿ ಮಂಗಗಳ ಸೆರೆ
ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯ ಮತ್ತು ಗ್ರಾಮ ಪಂಚಾಯಿತಿಯಿಂದ ಕೋತಿಗಳ ಕಾಟ ತಡೆಯಲು ಜಂಟಿ ಕಾರ್ಯಾಚರಣೆ ಆರಂಭಿಸಲಾಗಿದೆ. ಭಕ್ತರಿಗೆ ತೊಂದರೆ ನೀಡುತ್ತಿದ್ದ 85ಕ್ಕೂ ಹೆಚ್ಚು ಮಂಗಗಳನ್ನು ಸೆರೆ ಹಿಡಿದು ಬಂಡೀಪುರದಲ್ಲಿ ಬಿಡಲಾಗುತ್ತಿದೆ.
Last Updated 17 ನವೆಂಬರ್ 2025, 4:07 IST
ಶ್ರೀರಂಗಪಟ್ಟಣ | ‘ರಾಜಧಾನಿಯಲ್ಲಿ ಕನ್ನಡ ಅಸ್ಮಿತೆಗೆ ಕುತ್ತು’
ಶ್ರೀರಂಗಪಟ್ಟಣದ ಅರಕೆರೆ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಅವರು ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಭಾಷೆಯ ಅಸ್ಮಿತೆ ಕುಗ್ಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. ಕನ್ನಡ ಸಂಸ್ಕೃತಿಯ ಉಳಿವಿಗೆ ಶಾಲಾ ಮಟ್ಟದಿಂದಲೇ ಪ್ರೋತ್ಸಾಹ ಅಗತ್ಯ
Last Updated 17 ನವೆಂಬರ್ 2025, 4:07 IST
ಕೆ.ಆರ್.ಪೇಟೆ: ಕರ್ನಾಟಕ ರಾಜ್ಯೋತ್ಸವ
ಕೆ.ಆರ್.ಪೇಟೆಯಲ್ಲಿ ನಡೆದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ. ಮಂಜು ಅವರು ಆಟೊ ಚಾಲಕರು ಮತ್ತು ಬೀದಿ ವ್ಯಾಪಾರಿಗಳು ಕನ್ನಡ ಕಾಪಾಡುವಲ್ಲಿ ಮಹತ್ತರ ಪಾತ್ರವಹಿಸುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಚುನಾವಣಾ ಆರೋಪಗಳಿಗೆ ತೀವ್ರ ಸವಾಲೂ ಹಾಕಿದರು.
Last Updated 17 ನವೆಂಬರ್ 2025, 4:06 IST
ಮಂಡ್ಯ: ‘ಆರೋಗ್ಯ ಕಾಳಜಿ ಇಲ್ಲದಿದ್ದರೆ ರೋಗ’
ನೀಗೂ ರಮೇಶ್ ಅವರ ‘ಪ್ರಕೃತಿ ಚಿಕಿತ್ಸೆಯೊಂದಿಗೆ ಪರಿಪೂರ್ಣ ಆರೋಗ್ಯ’ ‘ಆರೋಗ್ಯ ಹನಿ’ ಕೃತಿಗಳ ಲೋಕಾರ್ಪಣೆ
Last Updated 17 ನವೆಂಬರ್ 2025, 4:05 IST
ಸರ್ಕಾರ ಕನ್ನಡ ಅಸ್ಮಿತೆ ಕಾಪಾಡಲಿ: ಇನ್ನರ್ವಿಲ್ ಅಧ್ಯಕ್ಷೆ ಧರಣಿ ಪುಟ್ಟೇಗೌಡ
Language Protection: ಪರಭಾಷಿಗರ ವಲಸೆಯಿಂದ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ತಮಿಳುನಾಡು ಮಾದರಿಯಲ್ಲಿ ಸರ್ಕಾರ ಕನ್ನಡ ಉಳಿವಿಗೆ ಕಾನೂನು ಜಾರಿಗೆ ತರಲಿ ಎಂದು ಆಗ್ರಹಿಸಲಾಯಿತು.
Last Updated 16 ನವೆಂಬರ್ 2025, 5:41 IST
ADVERTISEMENT
ಮಂಡ್ಯ: ಹೊಸಹಳ್ಳಿಯಲ್ಲಿ ಕಡ್ಲೆಪುರಿ ಪರಿಷೆ
Religious Celebration: ಮಂಡ್ಯ ನಗರದ ಹೊಸಹಳ್ಳಿ ರಾಮನಹಳ್ಳಿ ಬಿಸಿಲು ಮಾರಮ್ಮ ದೇವಾಲಯದಲ್ಲಿ ಕಾರ್ತಿಕ ಮಾಸ ಪ್ರಯುಕ್ತ 30 ಮೂಟೆ ಕಡ್ಲೆಪುರಿಯ ಪರಿಷೆ ನಡೆಯಿತು. ದೇವಿಗೆ ಅಲಂಕಾರ, ಪಂಜಿನ ಸೇವೆ, ಭಕ್ತರಿಗೆ ಪ್ರಸಾದವಿತರಣೆ ನೆರವೇರಿತು.
Last Updated 16 ನವೆಂಬರ್ 2025, 5:39 IST
ಮಂಡ್ಯ | ತಡೆಯಾಜ್ಞೆ ತೆರವು; ಆಸ್ತಿ ಜಪ್ತಿಗೆ ಕ್ರಮ
Corruption Case: ಮೈಷುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪ ವಿರುದ್ಧದ ನೂರಾರು ಕೋಟಿ ರೂಪಾಯಿ ಅವ್ಯವಹಾರ ಪ್ರಕರಣದಲ್ಲಿ ಹೈಕೋರ್ಟ್ ತಡೆಯಾಜ್ಞೆ ತೆರವುಗೊಂಡಿದ್ದು, ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಯುತ್ತಿದೆ ಎಂದು ಕಾರ್ಖಾನೆ ಅಧ್ಯಕ್ಷರು ತಿಳಿಸಿದ್ದಾರೆ.
Last Updated 16 ನವೆಂಬರ್ 2025, 5:38 IST
ಮಂಡ್ಯ | ಇಂಡುವಾಳು ಗ್ರಾಮ ಪಂಚಾಯಿತಿಯಲ್ಲಿ ಇ–ಖಾತಾ ಕಡತ ನಾಪತ್ತೆ: ತನಿಖೆಗೆ ತಂಡ
ಇಂಡುವಾಳು ಗ್ರಾಮ ಪಂಚಾಯಿತಿ ಪಿಡಿಒ, ಕಾರ್ಯದರ್ಶಿಗಳಿಗೆ ನೋಟಿಸ್: ನ.20ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ
Last Updated 16 ನವೆಂಬರ್ 2025, 5:36 IST
ADVERTISEMENT
<
1
2
...
1000
>
ADVERTISEMENT
ADVERTISEMENT