ಬುಧವಾರ, 7 ಜನವರಿ 2026
×
ADVERTISEMENT
Prajavani Newspaper
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ePaper on Smartphone
ಇಂದಿನ ಈ-ಪತ್ರಿಕೆ ಓದಿ

ಮಂಡ್ಯ

ADVERTISEMENT

ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ

ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಪರಿವರ್ತನೆ ಅಗತ್ಯ: ಜಿಲ್ಲಾಧಿಕಾರಿ ಕುಮಾರ
Last Updated 7 ಜನವರಿ 2026, 5:40 IST
ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ

ಮಾರಸಿಂಗನಹಳ್ಳಿ: ಸಿದ್ದರಾಮಯ್ಯ ಕಟೌಟ್‌ಗೆ ಕ್ಷೀರಾಭಿಷೇಕ

CM Siddaramaiah: ರಾಜ್ಯದಲ್ಲಿ ಸುದೀರ್ಘ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರು, ಡಿ.ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ ಎಂದು ತಾಲ್ಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಅವರ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿದರು.
Last Updated 7 ಜನವರಿ 2026, 5:39 IST
ಮಾರಸಿಂಗನಹಳ್ಳಿ: ಸಿದ್ದರಾಮಯ್ಯ ಕಟೌಟ್‌ಗೆ ಕ್ಷೀರಾಭಿಷೇಕ

ಅಭಿವೃದ್ಧಿಯಲ್ಲಿ ಪಕ್ಷ ಭೇದ ಮಾಡಲ್ಲ

ಆಲಕೆರೆ ಜನತಾ ದರ್ಶನದಲ್ಲಿ ಪಿ.ರವಿಕುಮಾರ್‌ ಹೇಳಿಕೆ
Last Updated 7 ಜನವರಿ 2026, 5:38 IST
ಅಭಿವೃದ್ಧಿಯಲ್ಲಿ ಪಕ್ಷ ಭೇದ ಮಾಡಲ್ಲ

‘ನರೇಗಾ’ ಮುಂದುವರಿಸಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರ ಪ್ರತಿಭಟನೆ
Last Updated 7 ಜನವರಿ 2026, 5:37 IST
‘ನರೇಗಾ’ ಮುಂದುವರಿಸಲು ಆಗ್ರಹ

10 ಅಧಿಕಾರಿಗಳ ವಿರುದ್ಧ ‘ಸುಮೊಟೊ’

ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಟಿಪ್ಪರ್‌ ಚಾಲಕ ಸಾವು ಪ್ರಕರಣ
Last Updated 7 ಜನವರಿ 2026, 5:31 IST
10 ಅಧಿಕಾರಿಗಳ ವಿರುದ್ಧ ‘ಸುಮೊಟೊ’

ವಚನಗಳ ಜ್ಞಾನ ಭಂಡಾರ ಮಾದಾರ ಚನ್ನಯ್ಯ

ಸಮಗ್ರ ಸಂಪುಟ ‘ಖಂಡಾಯಗಳು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಪತ್ರಕರ್ತ ಶ್ರೀಪಾದು
Last Updated 7 ಜನವರಿ 2026, 5:27 IST
ವಚನಗಳ ಜ್ಞಾನ ಭಂಡಾರ ಮಾದಾರ ಚನ್ನಯ್ಯ

ಅಕ್ರಮ ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ವಾಹನ ಬಿದ್ದು ಚಾಲಕ ಸಾವು: 'ಸುಮೊಟೊ' ದಾಖಲು

Mining Accident Mandya: ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಟಿಪ್ಪರ್ ಉರುಳಿಬಿದ್ದು ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ 10 ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ಸುಮೊಟೊ ದೂರು ದಾಖಲಿಸಿದ್ದಾರೆ.
Last Updated 6 ಜನವರಿ 2026, 14:23 IST
ಅಕ್ರಮ ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ವಾಹನ ಬಿದ್ದು ಚಾಲಕ ಸಾವು: 'ಸುಮೊಟೊ' ದಾಖಲು
ADVERTISEMENT

ಮಂಡ್ಯ: ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

Scientific Pricing Demand: ಮಂಡ್ಯ: ‘ಕೇಂದ್ರ ಸರ್ಕಾರ ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡುವ ಮೂಲಕ ತಂಬಾಕು ಬೆಳೆಗಾರರನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಿದರು.
Last Updated 6 ಜನವರಿ 2026, 6:04 IST
ಮಂಡ್ಯ: ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

ಶ್ರೀರಂಗಪಟ್ಟಣ- ಕೆಆರ್‌ಎಸ್ ಸಂಪರ್ಕ ರಸ್ತೆಗೆ ಹೊಂದಿಕೊಂಡ ಜಾಗಕ್ಕೆ ಬೇಲಿ

Road Safety Issue: ಶ್ರೀರಂಗಪಟ್ಟಣ– ಕೆಆರ್‌ಎಸ್ ಸಂಪರ್ಕ ರಸ್ತೆಯ ಪಾಲಹಳ್ಳಿ ಬಳಿ ತಿರುವು ಇರುವ ಕಡೆ ರಸ್ತೆ ಅತಿಕ್ರಮಿಸಿ ತಂತಿ ಬೇಲಿ ನಿರ್ಮಿಸುತ್ತಿರುವುದಕ್ಕೆ ಗ್ರಾಮಸ್ಥರು ತಡೆ ಒಡ್ಡಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Last Updated 6 ಜನವರಿ 2026, 6:02 IST
ಶ್ರೀರಂಗಪಟ್ಟಣ- ಕೆಆರ್‌ಎಸ್ ಸಂಪರ್ಕ ರಸ್ತೆಗೆ ಹೊಂದಿಕೊಂಡ ಜಾಗಕ್ಕೆ ಬೇಲಿ

ಮಂಡ್ಯ | ಕನ್ನಡ ನಾಮಫಲಕ ಅಳವಡಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ

Mandya DC Meeting: ಕೈಗಾರಿಕೆ, ವಾಣಿಜ್ಯ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಶೇ 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿರಬೇಕು. ಇಲ್ಲವಾದರೆ ದಂಡ ವಿಧಿಸಿ ಪರವಾನಿಗೆ ರದ್ದು ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ ನೀಡಿದರು.
Last Updated 6 ಜನವರಿ 2026, 6:01 IST
ಮಂಡ್ಯ | ಕನ್ನಡ ನಾಮಫಲಕ ಅಳವಡಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ
ADVERTISEMENT
ADVERTISEMENT
ADVERTISEMENT