ಬುಧವಾರ, 19 ನವೆಂಬರ್ 2025
×
ADVERTISEMENT

ಮಂಡ್ಯ

ADVERTISEMENT

VIDEO | ಮಳವಳ್ಳಿ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ

Wild Elephant Resue: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್‌ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು.
Last Updated 18 ನವೆಂಬರ್ 2025, 14:26 IST
VIDEO | ಮಳವಳ್ಳಿ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ

PHOTOS | 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ

Wild Elephant ಮಳವಳ್ಳಿ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್‌ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು. 
Last Updated 18 ನವೆಂಬರ್ 2025, 14:20 IST
PHOTOS | 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ
err

60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

Wildlife Rescue: ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜೆನ್ಕೋ ವಿದ್ಯುತ್ ಉತ್ಪಾದನಾ ಕೇಂದ್ರದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮೇಲೆ ತರಲಾಯಿತು
Last Updated 18 ನವೆಂಬರ್ 2025, 13:23 IST
60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

ಮಂಡ್ಯ | ಭೂ ಪರಿಹಾರ ನೀಡಲು ವಿಳಂಬ: ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

Court Action: ಮಂಡ್ಯ: ನಾಲೆ ಅಭಿವೃದ್ಧಿ ಕಾಮಗಾರಿಗೆ ಜಮೀನು ನೀಡಿದ್ದ ರೈತನಿಗೆ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ್ದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಯಿತು ಎಂದು ತಿಳಿದು ಬಂದಿದೆ
Last Updated 18 ನವೆಂಬರ್ 2025, 11:28 IST
ಮಂಡ್ಯ | ಭೂ ಪರಿಹಾರ ನೀಡಲು ವಿಳಂಬ: ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

ಮತ್ತೆ ಮೂರು ಕಲ್ಲಿನ ಗುಂಡುಗಳು ಪತ್ತೆ

Ancient Stone Balls Found: ಶ್ರೀರಂಗಪಟ್ಟಣದಲ್ಲಿ ಎಲ್‌ಐಸಿ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಮತ್ತೆ 3 ಕಲ್ಲಿನ ಗುಂಡುಗಳು ಪತ್ತೆಯಾಗಿ, ವಸ್ತುಸಂಗ್ರಹಾಲಯದ ಅಧಿಕಾರಿಗಳು ಪ್ರಾಚೀನ ಅವಶೇಷಗಳ ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದಾರೆ.
Last Updated 18 ನವೆಂಬರ್ 2025, 6:11 IST
ಮತ್ತೆ ಮೂರು ಕಲ್ಲಿನ ಗುಂಡುಗಳು ಪತ್ತೆ

ಲಿಂಗಾನುಪಾತ ಸರಿದೂಗಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ ಕುಮಾರ ಸೂಚನೆ

ಕಾನೂನುಬಾಹಿರವಾಗಿ ಸ್ಕ್ಯಾನಿಂಗ್‌ ಮಾಡಿದರೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕುಮಾರ ಸೂಚನೆ
Last Updated 18 ನವೆಂಬರ್ 2025, 6:09 IST
ಲಿಂಗಾನುಪಾತ ಸರಿದೂಗಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ ಕುಮಾರ ಸೂಚನೆ

ಚಂದ್ರಮೌಳೇಶ್ವರಸ್ವಾಮಿ ದೇಗುಲದಲ್ಲಿ ರುದ್ರ ಹೋಮ

Karthika Masa Puja: ಶ್ರೀರಂಗಪಟ್ಟಣದ ಚಂದ್ರಮೌಳೇಶ್ವರಸ್ವಾಮಿ ದೇವಾಲಯದಲ್ಲಿ ಕಾರ್ತೀಕ ಮಾಸದ ಕಡೇ ಸೋಮವಾರದಂದು ಭಕ್ತರು ಲೋಕ ಕಲ್ಯಾಣಕ್ಕಾಗಿ ರುದ್ರ ಹೋಮ, ಅಭಿಷೇಕ, ಪಾರಾಯಣ ಹಾಗೂ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.
Last Updated 18 ನವೆಂಬರ್ 2025, 6:07 IST
ಚಂದ್ರಮೌಳೇಶ್ವರಸ್ವಾಮಿ ದೇಗುಲದಲ್ಲಿ ರುದ್ರ ಹೋಮ
ADVERTISEMENT

ಕಾರ್ತಿಕ ಮಾಸದ ಕಡೇ ಸೋಮವಾರ: ಸಾಸಲು ಗ್ರಾಮದಲ್ಲಿ ಭಕ್ತರು ದಂಡು

ಸಾಸಲು ಗ್ರಾಮದಲ್ಲಿ ಭಕ್ತರು ದಂಡು
Last Updated 18 ನವೆಂಬರ್ 2025, 6:03 IST
ಕಾರ್ತಿಕ ಮಾಸದ ಕಡೇ ಸೋಮವಾರ: ಸಾಸಲು ಗ್ರಾಮದಲ್ಲಿ ಭಕ್ತರು ದಂಡು

ಗುಂಡಾಪುರ: ಲಕ್ಷ ದೀಪೋತ್ಸವ ಇಂದು

ಹಲಗೂರು: ಕಾರ್ತೀಕ ಮಾಸದ ಪ್ರಯುಕ್ತ ಸಮೀಪದ ಗುಂಡಾಪುರ ಗ್ರಾಮದ ಬೆಟ್ಟದ ಅರಸಮ್ಮ ದೇವಾಲಯದಲ್ಲಿ ನ.18ರಂದು ಸಂಜೆ ಲಕ್ಷ ದೀಪೋತ್ಸವ ನಡೆಯಲಿದೆ.
Last Updated 18 ನವೆಂಬರ್ 2025, 6:02 IST
ಗುಂಡಾಪುರ: ಲಕ್ಷ ದೀಪೋತ್ಸವ ಇಂದು

ಕಿರಂಗೂರು: ಮನೆ ಪಕ್ಕದಲ್ಲೇ ಮೊಸಳೆ ಪ್ರತ್ಯಕ್ಷ

ಶ್ರೀರಂಗಪಟ್ಟಣ: ತಾಲ್ಲೂಕಿನ ಕಿರಂಗೂರು ಗ್ರಾಮದ ಬಳಿ, ಚಿಕ್ಕದೇವರಾಯಸಾಗರ ನಾಲೆಯ ವಿತರಣಾ ನಾಲೆ (ಬಿಡುಗಂಡಿ ನಾಲೆ) ಪಕ್ಕದಲ್ಲಿ ಸೋಮವಾರ ಮೊಸಳೆ ಕಾಣಿಸಿಕೊಂಡಿದೆ.
Last Updated 18 ನವೆಂಬರ್ 2025, 6:01 IST
ಕಿರಂಗೂರು: ಮನೆ ಪಕ್ಕದಲ್ಲೇ ಮೊಸಳೆ ಪ್ರತ್ಯಕ್ಷ
ADVERTISEMENT
ADVERTISEMENT
ADVERTISEMENT