ಮಂಗಳವಾರ, 6 ಜನವರಿ 2026
×
ADVERTISEMENT
Prajavani Newspaper
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ePaper on Smartphone
ಇಂದಿನ ಈ-ಪತ್ರಿಕೆ ಓದಿ

ಮಂಡ್ಯ

ADVERTISEMENT

ಅಕ್ರಮ ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ವಾಹನ ಬಿದ್ದು ಚಾಲಕ ಸಾವು: 'ಸುಮೊಟೊ' ದಾಖಲು

Mining Accident Mandya: ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಟಿಪ್ಪರ್ ಉರುಳಿಬಿದ್ದು ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ 10 ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ಸುಮೊಟೊ ದೂರು ದಾಖಲಿಸಿದ್ದಾರೆ.
Last Updated 6 ಜನವರಿ 2026, 14:23 IST
ಅಕ್ರಮ ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ವಾಹನ ಬಿದ್ದು ಚಾಲಕ ಸಾವು: 'ಸುಮೊಟೊ' ದಾಖಲು

ಮಂಡ್ಯ: ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

Scientific Pricing Demand: ಮಂಡ್ಯ: ‘ಕೇಂದ್ರ ಸರ್ಕಾರ ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡುವ ಮೂಲಕ ತಂಬಾಕು ಬೆಳೆಗಾರರನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಿದರು.
Last Updated 6 ಜನವರಿ 2026, 6:04 IST
ಮಂಡ್ಯ: ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

ಶ್ರೀರಂಗಪಟ್ಟಣ- ಕೆಆರ್‌ಎಸ್ ಸಂಪರ್ಕ ರಸ್ತೆಗೆ ಹೊಂದಿಕೊಂಡ ಜಾಗಕ್ಕೆ ಬೇಲಿ

Road Safety Issue: ಶ್ರೀರಂಗಪಟ್ಟಣ– ಕೆಆರ್‌ಎಸ್ ಸಂಪರ್ಕ ರಸ್ತೆಯ ಪಾಲಹಳ್ಳಿ ಬಳಿ ತಿರುವು ಇರುವ ಕಡೆ ರಸ್ತೆ ಅತಿಕ್ರಮಿಸಿ ತಂತಿ ಬೇಲಿ ನಿರ್ಮಿಸುತ್ತಿರುವುದಕ್ಕೆ ಗ್ರಾಮಸ್ಥರು ತಡೆ ಒಡ್ಡಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Last Updated 6 ಜನವರಿ 2026, 6:02 IST
ಶ್ರೀರಂಗಪಟ್ಟಣ- ಕೆಆರ್‌ಎಸ್ ಸಂಪರ್ಕ ರಸ್ತೆಗೆ ಹೊಂದಿಕೊಂಡ ಜಾಗಕ್ಕೆ ಬೇಲಿ

ಮಂಡ್ಯ | ಕನ್ನಡ ನಾಮಫಲಕ ಅಳವಡಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ

Mandya DC Meeting: ಕೈಗಾರಿಕೆ, ವಾಣಿಜ್ಯ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಶೇ 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿರಬೇಕು. ಇಲ್ಲವಾದರೆ ದಂಡ ವಿಧಿಸಿ ಪರವಾನಿಗೆ ರದ್ದು ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ ನೀಡಿದರು.
Last Updated 6 ಜನವರಿ 2026, 6:01 IST
ಮಂಡ್ಯ | ಕನ್ನಡ ನಾಮಫಲಕ ಅಳವಡಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ

ಮದ್ದೂರು | ಸರ್ವೇ ಮಾಡಿಕೊಡದ ಅಧಿಕಾರಿಗಳು: ರೈತ ಮಹಿಳೆ ಪ್ರತಿಭಟನೆ

Maddur Land Dispute: ಮದ್ದೂರು: ತಮಗೆ ಮಂಜೂರಾಗಿದ್ದ ಜಮೀನಿಗೆ ತೆರಳಲು ಹಾಗೂ ವ್ಯವಸಾಯ ಮಾಡಲು ಕೆಲ ಸ್ಥಳೀಯರು ವಿರೋಧ ಮಾಡುತ್ತಿದ್ದಾರೆಂದು ಆರೋಪಿಸಿ ರೈತ ಮಹಿಳೆಯೊಬ್ಬರು ಮಗ ನಾಗರಾಜು ಅವರೊಂದಿಗೆ ನಗರದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 6 ಜನವರಿ 2026, 6:01 IST
ಮದ್ದೂರು | ಸರ್ವೇ ಮಾಡಿಕೊಡದ ಅಧಿಕಾರಿಗಳು: ರೈತ ಮಹಿಳೆ ಪ್ರತಿಭಟನೆ

ಮಂಡ್ಯ | ಕೈಗಾರಿಕೆ ಸ್ಥಾಪನೆಗೆ 90 ಎಕರೆ ಜಾಗ ಮೀಸಲು: ಶಾಸಕ ರವಿಕುಮಾರ್‌

Industrial Development: ಮಂಡ್ಯ: ‘ಜಿಲ್ಲೆಯಲ್ಲಿ ನಿರುದ್ಯೋಗವನ್ನು ಹೋಗಲಾಡಿಸಲು ಜಿಲ್ಲೆಗೆ ಕಾರ್ಖಾನೆಗಳು ಬರಬೇಕು. ಹಾಗಾಗಿ ಸಾತನೂರು ಫಾರ್ಮ್ ನಲ್ಲಿ ಕಾಡಾಗೆ ಸೇರಿದ ಸರ್ವೇ ನಂ 257ರಲ್ಲಿರುವ 90 ಎಕರೆ ಜಾಗವನ್ನು ಸೋಮವಾರ ವಿಕ್ಷಣೆ ಮಾಡಲಾಗಿದೆ’ ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ಹೇಳಿದರು.
Last Updated 6 ಜನವರಿ 2026, 6:00 IST
ಮಂಡ್ಯ | ಕೈಗಾರಿಕೆ ಸ್ಥಾಪನೆಗೆ 90 ಎಕರೆ ಜಾಗ ಮೀಸಲು: ಶಾಸಕ ರವಿಕುಮಾರ್‌

ಶ್ರೀರಂಗಪಟ್ಟಣ | ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ: ಗಡ್ಕರಿಗೆ ದೂರು

Road Infrastructure Issues: ಶ್ರೀರಂಗಪಟ್ಟಣ: ತಾಲ್ಲೂಕಿನ ಕೋಡಿಶೆಟ್ಟಿಪುರ ಗ್ರಾಮದ ಬಳಿ, ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇ ನ ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ದೂರು ನೀಡಲಾಗಿದೆ.
Last Updated 6 ಜನವರಿ 2026, 5:59 IST
ಶ್ರೀರಂಗಪಟ್ಟಣ | ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ: ಗಡ್ಕರಿಗೆ ದೂರು
ADVERTISEMENT

ಹಾಲು ಉತ್ಪಾದಕರ ಸಹಕಾರ ಸಂಘದ ಅವ್ಯವಹಾರ: ಡೇರಿ ಕಾರ್ಯದರ್ಶಿ ನಾಪತ್ತೆ

Milk Society Fraud: ಭಾರತೀನಗರ: ಸಮೀಪದ ಭುಜುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬಿ.ಎಸ್‌. ಹೇಮಂತ್‌ ಲಕ್ಷಾಂತರ ರೂಪಾಯಿ ಅವ್ಯವಹಾರ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಇಲ್ಲಿಯ ಕೆ.ಎಂ.ದೊಡ್ಡಿ ಪೊಲೀಸ್‌ ಠಾಣೆಗೆ ಆಡಳಿತ ಮಂಡಳಿಯವರು ದೂರು ನೀಡಿದ್ದಾರೆ.
Last Updated 6 ಜನವರಿ 2026, 5:58 IST
ಹಾಲು ಉತ್ಪಾದಕರ ಸಹಕಾರ ಸಂಘದ ಅವ್ಯವಹಾರ: ಡೇರಿ ಕಾರ್ಯದರ್ಶಿ ನಾಪತ್ತೆ

ಮಂಡ್ಯ | ಮಹಿಳೆಗೆ ಬಹಿಷ್ಕಾರ: ಆರೋಪಿಗಳ ಬಂಧನಕ್ಕೆ ಆಗ್ರಹ

Dalit Protest Mandya: ಮಂಡ್ಯ: ‘ಪರಿಶಿಷ್ಟ ಸಮುದಾಯದ ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ಮಹಿಳೆ ಮೇಲೆ ಹಲ್ಲೆ ನಡೆಸಿ, ಬಹಿಷ್ಕಾರ ಹಾಕಿರುವವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 6 ಜನವರಿ 2026, 5:57 IST
ಮಂಡ್ಯ | ಮಹಿಳೆಗೆ ಬಹಿಷ್ಕಾರ: ಆರೋಪಿಗಳ ಬಂಧನಕ್ಕೆ ಆಗ್ರಹ

ಮೌಲ್ಯಮಾಪನ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ: ಮಂಡ್ಯ ವಿವಿಯ ವಿನೂತನ ಹೆಜ್ಜೆ

BEd Exam Record: ಮಂಡ್ಯ ವಿವಿಯ ಬಿ.ಇಡಿ. ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನ ಮುಗಿದ ಕೇವಲ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ 98% ಉತ್ತೀರ್ಣತೆಯೊಂದಿಗೆ ಹೊಸ ದಾಖಲೆ ನಿರ್ಮಿಸಿದೆ.
Last Updated 5 ಜನವರಿ 2026, 15:42 IST
ಮೌಲ್ಯಮಾಪನ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ: ಮಂಡ್ಯ ವಿವಿಯ ವಿನೂತನ ಹೆಜ್ಜೆ
ADVERTISEMENT
ADVERTISEMENT
ADVERTISEMENT