ಮಂಗಳವಾರ, 6 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಮಂಡ್ಯ
ADVERTISEMENT
ಅಕ್ರಮ ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ವಾಹನ ಬಿದ್ದು ಚಾಲಕ ಸಾವು: 'ಸುಮೊಟೊ' ದಾಖಲು
Mining Accident Mandya: ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಟಿಪ್ಪರ್ ಉರುಳಿಬಿದ್ದು ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ 10 ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ಸುಮೊಟೊ ದೂರು ದಾಖಲಿಸಿದ್ದಾರೆ.
Last Updated 6 ಜನವರಿ 2026, 14:23 IST
ಮಂಡ್ಯ: ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ
Scientific Pricing Demand: ಮಂಡ್ಯ: ‘ಕೇಂದ್ರ ಸರ್ಕಾರ ತಂಬಾಕು ಬೆಳೆಗೆ ವೈಜ್ಞಾನಿಕ ಬೆಲೆ ನೀಡುವ ಮೂಲಕ ತಂಬಾಕು ಬೆಳೆಗಾರರನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಿದರು.
Last Updated 6 ಜನವರಿ 2026, 6:04 IST
ಶ್ರೀರಂಗಪಟ್ಟಣ- ಕೆಆರ್ಎಸ್ ಸಂಪರ್ಕ ರಸ್ತೆಗೆ ಹೊಂದಿಕೊಂಡ ಜಾಗಕ್ಕೆ ಬೇಲಿ
Road Safety Issue: ಶ್ರೀರಂಗಪಟ್ಟಣ– ಕೆಆರ್ಎಸ್ ಸಂಪರ್ಕ ರಸ್ತೆಯ ಪಾಲಹಳ್ಳಿ ಬಳಿ ತಿರುವು ಇರುವ ಕಡೆ ರಸ್ತೆ ಅತಿಕ್ರಮಿಸಿ ತಂತಿ ಬೇಲಿ ನಿರ್ಮಿಸುತ್ತಿರುವುದಕ್ಕೆ ಗ್ರಾಮಸ್ಥರು ತಡೆ ಒಡ್ಡಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Last Updated 6 ಜನವರಿ 2026, 6:02 IST
ಮಂಡ್ಯ | ಕನ್ನಡ ನಾಮಫಲಕ ಅಳವಡಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ
Mandya DC Meeting: ಕೈಗಾರಿಕೆ, ವಾಣಿಜ್ಯ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಶೇ 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿರಬೇಕು. ಇಲ್ಲವಾದರೆ ದಂಡ ವಿಧಿಸಿ ಪರವಾನಿಗೆ ರದ್ದು ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ ನೀಡಿದರು.
Last Updated 6 ಜನವರಿ 2026, 6:01 IST
ಮದ್ದೂರು | ಸರ್ವೇ ಮಾಡಿಕೊಡದ ಅಧಿಕಾರಿಗಳು: ರೈತ ಮಹಿಳೆ ಪ್ರತಿಭಟನೆ
Maddur Land Dispute: ಮದ್ದೂರು: ತಮಗೆ ಮಂಜೂರಾಗಿದ್ದ ಜಮೀನಿಗೆ ತೆರಳಲು ಹಾಗೂ ವ್ಯವಸಾಯ ಮಾಡಲು ಕೆಲ ಸ್ಥಳೀಯರು ವಿರೋಧ ಮಾಡುತ್ತಿದ್ದಾರೆಂದು ಆರೋಪಿಸಿ ರೈತ ಮಹಿಳೆಯೊಬ್ಬರು ಮಗ ನಾಗರಾಜು ಅವರೊಂದಿಗೆ ನಗರದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 6 ಜನವರಿ 2026, 6:01 IST
ಮಂಡ್ಯ | ಕೈಗಾರಿಕೆ ಸ್ಥಾಪನೆಗೆ 90 ಎಕರೆ ಜಾಗ ಮೀಸಲು: ಶಾಸಕ ರವಿಕುಮಾರ್
Industrial Development: ಮಂಡ್ಯ: ‘ಜಿಲ್ಲೆಯಲ್ಲಿ ನಿರುದ್ಯೋಗವನ್ನು ಹೋಗಲಾಡಿಸಲು ಜಿಲ್ಲೆಗೆ ಕಾರ್ಖಾನೆಗಳು ಬರಬೇಕು. ಹಾಗಾಗಿ ಸಾತನೂರು ಫಾರ್ಮ್ ನಲ್ಲಿ ಕಾಡಾಗೆ ಸೇರಿದ ಸರ್ವೇ ನಂ 257ರಲ್ಲಿರುವ 90 ಎಕರೆ ಜಾಗವನ್ನು ಸೋಮವಾರ ವಿಕ್ಷಣೆ ಮಾಡಲಾಗಿದೆ’ ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ಹೇಳಿದರು.
Last Updated 6 ಜನವರಿ 2026, 6:00 IST
ಶ್ರೀರಂಗಪಟ್ಟಣ | ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ: ಗಡ್ಕರಿಗೆ ದೂರು
Road Infrastructure Issues: ಶ್ರೀರಂಗಪಟ್ಟಣ: ತಾಲ್ಲೂಕಿನ ಕೋಡಿಶೆಟ್ಟಿಪುರ ಗ್ರಾಮದ ಬಳಿ, ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇ ನ ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ದೂರು ನೀಡಲಾಗಿದೆ.
Last Updated 6 ಜನವರಿ 2026, 5:59 IST
ADVERTISEMENT
ಹಾಲು ಉತ್ಪಾದಕರ ಸಹಕಾರ ಸಂಘದ ಅವ್ಯವಹಾರ: ಡೇರಿ ಕಾರ್ಯದರ್ಶಿ ನಾಪತ್ತೆ
Milk Society Fraud: ಭಾರತೀನಗರ: ಸಮೀಪದ ಭುಜುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬಿ.ಎಸ್. ಹೇಮಂತ್ ಲಕ್ಷಾಂತರ ರೂಪಾಯಿ ಅವ್ಯವಹಾರ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಇಲ್ಲಿಯ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ಆಡಳಿತ ಮಂಡಳಿಯವರು ದೂರು ನೀಡಿದ್ದಾರೆ.
Last Updated 6 ಜನವರಿ 2026, 5:58 IST
ಮಂಡ್ಯ | ಮಹಿಳೆಗೆ ಬಹಿಷ್ಕಾರ: ಆರೋಪಿಗಳ ಬಂಧನಕ್ಕೆ ಆಗ್ರಹ
Dalit Protest Mandya: ಮಂಡ್ಯ: ‘ಪರಿಶಿಷ್ಟ ಸಮುದಾಯದ ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ಮಹಿಳೆ ಮೇಲೆ ಹಲ್ಲೆ ನಡೆಸಿ, ಬಹಿಷ್ಕಾರ ಹಾಕಿರುವವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 6 ಜನವರಿ 2026, 5:57 IST
ಮೌಲ್ಯಮಾಪನ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ: ಮಂಡ್ಯ ವಿವಿಯ ವಿನೂತನ ಹೆಜ್ಜೆ
BEd Exam Record: ಮಂಡ್ಯ ವಿವಿಯ ಬಿ.ಇಡಿ. ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನ ಮುಗಿದ ಕೇವಲ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ 98% ಉತ್ತೀರ್ಣತೆಯೊಂದಿಗೆ ಹೊಸ ದಾಖಲೆ ನಿರ್ಮಿಸಿದೆ.
Last Updated 5 ಜನವರಿ 2026, 15:42 IST
ADVERTISEMENT
<
1
2
...
1000
>
ADVERTISEMENT
ADVERTISEMENT