ಬುಧವಾರ, 19 ನವೆಂಬರ್ 2025
×
ADVERTISEMENT

ಮಂಡ್ಯ

ADVERTISEMENT

ಮಂಡ್ಯ: ಕಾರೆಮೆಳೆ ಸಿಂಗಮ್ಮ ಜಾತ್ರೋತ್ಸವ

Devotee Gathering: ಕಿಕ್ಕೇರಿ ಹೋಬಳಿಯ ಊಗಿನಹಳ್ಳಿಯಲ್ಲಿ ಕಾರ್ತೀಕ ಮಾಸದ ನಂತರ ನಡೆದ ಕಾರೆಮೆಳೆ ಸಿಂಗಮ್ಮನ ಜಾತ್ರೆಯಲ್ಲಿ ರೈತಾಪಿ ಜನತೆ ಜಾನುವಾರುಗಳೊಂದಿಗೆ ಭಾಗವಹಿಸಿ ರೋಗರಹಿತ ಜೀವನಕ್ಕಾಗಿ ಪ್ರಾರ್ಥಿಸಿದರು.
Last Updated 19 ನವೆಂಬರ್ 2025, 4:33 IST
 ಮಂಡ್ಯ: ಕಾರೆಮೆಳೆ ಸಿಂಗಮ್ಮ ಜಾತ್ರೋತ್ಸವ

ಪಾಲಹಳ್ಳಿಯಲ್ಲಿ ಶಂಭುಲಿಂಗೇಶ್ವರ ದೇವರ ಕೊಂಡೋತ್ಸವ

Devotional Celebration: ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಶಂಭುಲಿಂಗೇಶ್ವರ ದೇವರ ಕೊಂಡೋತ್ಸವ ಜರುಗಿದ್ದು, ಕೆಂಡದ ಮೇಲೆ ನಡೆಯುವ ಹರಕೆ, ಮೆರವಣಿಗೆ ಹಾಗೂ ಹಾರ ಸಮರ್ಪಣೆ ಗಮನಸೆಳೆದವು.
Last Updated 19 ನವೆಂಬರ್ 2025, 4:30 IST
ಪಾಲಹಳ್ಳಿಯಲ್ಲಿ ಶಂಭುಲಿಂಗೇಶ್ವರ ದೇವರ ಕೊಂಡೋತ್ಸವ

ಅರ್ಹರ ಪಡಿತರ ಚೀಟಿ ರದ್ದುಗೊಳಿಸಬೇಡಿ: ಅಧಿಕಾರಿಗಳಿಗೆ ಸೂಚನೆ

ಕೆಡಿಪಿ ಸಭೆ: ಕಳಪೆ ಪಶು ಆಹಾರ ಮಾರಾಟದಿಂದ ಜಾನುವಾರುಗಳ ಸಾವು– ಆರೋಪ
Last Updated 19 ನವೆಂಬರ್ 2025, 4:26 IST
ಅರ್ಹರ ಪಡಿತರ ಚೀಟಿ ರದ್ದುಗೊಳಿಸಬೇಡಿ: ಅಧಿಕಾರಿಗಳಿಗೆ ಸೂಚನೆ

ಮಂಡ್ಯ | ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ: ಜಿಲ್ಲಾಧಿಕಾರಿ

ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸಿ ಲಸಿಕೆ ಕಾರ್ಯಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕುಮಾರ
Last Updated 19 ನವೆಂಬರ್ 2025, 4:23 IST
ಮಂಡ್ಯ | ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ: ಜಿಲ್ಲಾಧಿಕಾರಿ

ಮಂಡ್ಯ | ಭೂ ಪರಿಹಾರ ವಿಳಂಬ: ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

Farmer Rights: ಮದ್ದೂರು ತಾಲ್ಲೂಕಿನ ರೈತ ಜವರೇಗೌಡ ಅವರಿಗೆ ಭೂ ಪರಿಹಾರ ನೀಡದ ಕಾರಣ ಮಂಗಳವಾರ ಕಾವೇರಿ ನೀರಾವರಿ ನಿಗಮದ ಕಚೇರಿಯ ಸಂಪತ್ತು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಯಿತು.
Last Updated 19 ನವೆಂಬರ್ 2025, 4:14 IST
ಮಂಡ್ಯ | ಭೂ ಪರಿಹಾರ ವಿಳಂಬ: ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

VIDEO | ಮಳವಳ್ಳಿ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ

Wild Elephant Resue: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್‌ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು.
Last Updated 18 ನವೆಂಬರ್ 2025, 14:26 IST
VIDEO | ಮಳವಳ್ಳಿ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ

PHOTOS | 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ

Wild Elephant ಮಳವಳ್ಳಿ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್‌ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು. 
Last Updated 18 ನವೆಂಬರ್ 2025, 14:20 IST
PHOTOS | 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ
err
ADVERTISEMENT

60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

Wildlife Rescue: ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜೆನ್ಕೋ ವಿದ್ಯುತ್ ಉತ್ಪಾದನಾ ಕೇಂದ್ರದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮೇಲೆ ತರಲಾಯಿತು
Last Updated 18 ನವೆಂಬರ್ 2025, 13:23 IST
60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

ಮಂಡ್ಯ | ಭೂ ಪರಿಹಾರ ನೀಡಲು ವಿಳಂಬ: ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

Court Action: ಮಂಡ್ಯ: ನಾಲೆ ಅಭಿವೃದ್ಧಿ ಕಾಮಗಾರಿಗೆ ಜಮೀನು ನೀಡಿದ್ದ ರೈತನಿಗೆ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ್ದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಯಿತು ಎಂದು ತಿಳಿದು ಬಂದಿದೆ
Last Updated 18 ನವೆಂಬರ್ 2025, 11:28 IST
ಮಂಡ್ಯ | ಭೂ ಪರಿಹಾರ ನೀಡಲು ವಿಳಂಬ: ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

ಮತ್ತೆ ಮೂರು ಕಲ್ಲಿನ ಗುಂಡುಗಳು ಪತ್ತೆ

Ancient Stone Balls Found: ಶ್ರೀರಂಗಪಟ್ಟಣದಲ್ಲಿ ಎಲ್‌ಐಸಿ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಮತ್ತೆ 3 ಕಲ್ಲಿನ ಗುಂಡುಗಳು ಪತ್ತೆಯಾಗಿ, ವಸ್ತುಸಂಗ್ರಹಾಲಯದ ಅಧಿಕಾರಿಗಳು ಪ್ರಾಚೀನ ಅವಶೇಷಗಳ ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದಾರೆ.
Last Updated 18 ನವೆಂಬರ್ 2025, 6:11 IST
ಮತ್ತೆ ಮೂರು ಕಲ್ಲಿನ ಗುಂಡುಗಳು ಪತ್ತೆ
ADVERTISEMENT
ADVERTISEMENT
ADVERTISEMENT