ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ

ADVERTISEMENT

ನೀರಿನ ನ್ಯಾಯ ಕೊಡದಿದ್ದರೆ ಮತ್ತೆ ಮತ ಕೇಳಲ್ಲ: ಎಚ್‌ಡಿಕೆ

‘ಮುಂದಿನ ಐದು ವರ್ಷಗಳಲ್ಲಿ ಕಾವೇರಿ, ಮೇಕೆದಾಟು, ಕೃಷ್ಣ, ಭದ್ರ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿ ರಾಜ್ಯದ ಜನರಿಗೆ ನ್ಯಾಯ ನೀಡಲು ನನ್ನಿಂದ ಸಾಧ್ಯವಾಗದಿದ್ದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ’
Last Updated 24 ಏಪ್ರಿಲ್ 2024, 23:04 IST
ನೀರಿನ ನ್ಯಾಯ ಕೊಡದಿದ್ದರೆ ಮತ್ತೆ ಮತ ಕೇಳಲ್ಲ: ಎಚ್‌ಡಿಕೆ

ಕಿಕ್ಕೇರಿ: ಮಳೆಗಾಗಿ ಚಂದಮಾಮನ ಮದುವೆಯಾಗಿ ಮಕ್ಕಳ ಮದುವೆ

ಮಳೆಗಾಗಿ ಪ್ರಾರ್ಥಿಸಿ ಜಾನಪದ ಸಂಸ್ಕೃತಿಯಲ್ಲಿನ ನಂಬಿಕೆಯಂತೆ ಮಕ್ಕಳಿಗೆ ತಿಂಗಳಮಾಮನ ಮದುವೆ ಹೋಬಳಿಯ ಮಾದಾಪುರ ಗ್ರಾಮದಲ್ಲಿ ಮಾಡಲಾಯಿತು.
Last Updated 23 ಏಪ್ರಿಲ್ 2024, 15:26 IST
ಕಿಕ್ಕೇರಿ: ಮಳೆಗಾಗಿ ಚಂದಮಾಮನ ಮದುವೆಯಾಗಿ ಮಕ್ಕಳ ಮದುವೆ

ಮಂಡ್ಯ ರೈತರಿಗೆ ಚೊಂಬುಕೊಟ್ಟ ಕಾಂಗ್ರೆಸ್‌: ಸಿ.ಟಿ.ರವಿ

ಬಿಜೆಪಿ– ಜೆಡಿಎಸ್‌ ಯುವ ಸಮಾವೇಶ; ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ
Last Updated 23 ಏಪ್ರಿಲ್ 2024, 14:44 IST
ಮಂಡ್ಯ ರೈತರಿಗೆ ಚೊಂಬುಕೊಟ್ಟ ಕಾಂಗ್ರೆಸ್‌: ಸಿ.ಟಿ.ರವಿ

ವೈದ್ಯನಾಥಪುರದಲ್ಲಿ ಮನೆಗೆ ಬೆಂಕಿ: ಅಪಾರ ನಷ್ಟ

ಮದ್ದೂರು ತಾಲ್ಲೂಕಿನ ವೈದ್ಯನಾಥಪುರ ಗ್ರಾಮದ ರತ್ನಮ್ಮ ಎಂಬುವರಿಗೆ ಸೇರಿದ ನಾಡ ಹೆಂಚಿನ ಮನೆ ಮಂಗಳವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿಗೆ ಅಹುತಿಯಾಗಿದೆ.
Last Updated 23 ಏಪ್ರಿಲ್ 2024, 13:05 IST
ವೈದ್ಯನಾಥಪುರದಲ್ಲಿ ಮನೆಗೆ ಬೆಂಕಿ: ಅಪಾರ ನಷ್ಟ

ರೈತ ವಿರೋಧಿ ಕೇಂದ್ರಕ್ಕೆ ತಕ್ಕ ಪಾಠ ಕಲಿಸಿ: ಮನವಿ

ರೈತ ವಿರೋಧಿ ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು : ಮೋಹನ್ ಕುಮಾರ್.
Last Updated 23 ಏಪ್ರಿಲ್ 2024, 5:42 IST
ರೈತ ವಿರೋಧಿ ಕೇಂದ್ರಕ್ಕೆ ತಕ್ಕ ಪಾಠ ಕಲಿಸಿ: ಮನವಿ

ಋಣ ತೀರಿಸಲು ಕಾಂಗ್ರೆಸ್‌ ಪರ ಪ್ರಚಾರ: ಸ್ಟಾರ್‌ ಚಂದ್ರು ಪರ ನಟ ದರ್ಶನ್‌ ರೋಡ್‌ ಶೋ

‘ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಅಪಾರ ಸಹಾಯ ಮಾಡಿದ್ದಾರೆ. ಆ ಋಣ ನನ್ನ ಮೇಲಿದ್ದು ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಅವರ ಪರ ಪ್ರಚಾರ ನಡೆಸುತ್ತಿದ್ದೇನೆ’ ಎಂದು ನಟ ದರ್ಶನ್‌ ಹೇಳಿದರು.
Last Updated 23 ಏಪ್ರಿಲ್ 2024, 4:24 IST
ಋಣ ತೀರಿಸಲು ಕಾಂಗ್ರೆಸ್‌ ಪರ ಪ್ರಚಾರ: ಸ್ಟಾರ್‌ ಚಂದ್ರು ಪರ ನಟ ದರ್ಶನ್‌ ರೋಡ್‌ ಶೋ

ನಿಯಂತ್ರಣ ತಪ್ಪಿದ ಮಗನಿಗಾಗಿ ಅಸಹಾಯಕ ತಂದೆಯಾದ ದೇವೇಗೌಡರು: ದೇವನೂರ ಮಹಾದೇವ

ನಿಯಂತ್ರಣ ತಪ್ಪಿದ ಮಗನಿಗಾಗಿ ಎಚ್‌.ಡಿ.ದೇವೇಗೌಡರು ಅಸಹಾಯಕ ತಂದೆಯಂತೆ ಕಾಣಿಸುತ್ತಿದ್ದಾರೆ. ಎಲ್ಲಿ ಬಿದ್ದು ಪೆಟ್ಟು ಮಾಡಿಕೊಳ್ಳುತ್ತಾನೋ ಎಂಬ ಭೀತಿಯಿಂದ ಇಳಿ ವಯಸ್ಸಿನಲ್ಲೂ ಮಗನ ಹಿಂದೆ ಧಾವಿಸುತ್ತಿದ್ದಾರೆ’ ಎಂದು ಚಿಂತಕ ದೇವನೂರ ಮಹಾದೇವ ಸೋಮವಾರ ಹೇಳಿದರು.
Last Updated 22 ಏಪ್ರಿಲ್ 2024, 14:19 IST
ನಿಯಂತ್ರಣ ತಪ್ಪಿದ ಮಗನಿಗಾಗಿ ಅಸಹಾಯಕ ತಂದೆಯಾದ ದೇವೇಗೌಡರು: ದೇವನೂರ ಮಹಾದೇವ
ADVERTISEMENT

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ಮೋಸ: ನಿಖಿಲ್ ಕುಮಾರಸ್ವಾಮಿ ಆರೋಪ

ಎಸ್‌ಸಿ, ಎಸ್‌ಟಿ ಅನುದಾನಕ್ಕೆ ಮೀಸಲಿಟ್ಟಿದ್ದ ₹11 ಸಾವಿರ ಕೋಟಿ ಅನುದಾನವನ್ನು ಇತರೆ ಯೋಜನೆಗಳಿಗೆ ವರ್ಗಾಯಿಸಿ ಕಾಂಗ್ರೆಸ್‌ ಸರ್ಕಾರವು ದಲಿತರಿಗೆ ವಂಚಿಸಿದೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
Last Updated 22 ಏಪ್ರಿಲ್ 2024, 13:38 IST
ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ಮೋಸ: ನಿಖಿಲ್ ಕುಮಾರಸ್ವಾಮಿ ಆರೋಪ

ವಸತಿ ಶಾಲೆಗಳಲ್ಲಿಯೂ ಬಾಲಗರ್ಭಿಣಿಯರು ಪತ್ತೆ: ಬಾಲೆಯರ ರಕ್ಷಣೆಗೆ ಕಾರ್ಯಪಡೆ

‘ರಾಜ್ಯದ ವಸತಿ ಶಾಲೆಗಳಲ್ಲಿಯೂ ಬಾಲ ಗರ್ಭಿಣಿಯರು ಪತ್ತೆಯಾಗುತ್ತಿರುವುದು ಆತಂಕಕಾಗಿ ಬೆಳವಣಿಗೆಯಾಗಿದ್ದು, ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ‘ಕೇಂದ್ರ ಕಾರ್ಯಪಡೆ’
Last Updated 21 ಏಪ್ರಿಲ್ 2024, 21:11 IST
ವಸತಿ ಶಾಲೆಗಳಲ್ಲಿಯೂ ಬಾಲಗರ್ಭಿಣಿಯರು ಪತ್ತೆ: ಬಾಲೆಯರ ರಕ್ಷಣೆಗೆ ಕಾರ್ಯಪಡೆ

ಎಸ್‌ಟಿ ಪಟ್ಟಿಗೆ ಗಂಗಾಮತಸ್ಥರು: ಎಚ್‌ಡಿಕೆ ಭರವಸೆ

‘ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸಿ ಗಂಗಾಮತಸ್ಥ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಗಂಭೀರ ಪ್ರಯತ್ನ ಮಾಡುತ್ತೇನೆ’ ಎಂದು ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
Last Updated 21 ಏಪ್ರಿಲ್ 2024, 14:40 IST
ಎಸ್‌ಟಿ ಪಟ್ಟಿಗೆ ಗಂಗಾಮತಸ್ಥರು: ಎಚ್‌ಡಿಕೆ ಭರವಸೆ
ADVERTISEMENT