<p><strong>ಮಂಡ್ಯ:</strong> ಶ್ರೀರಂಗಪಟ್ಟಣ ತಾಲ್ಲೂಕಿನ 74 ವರ್ಷದ ವೃದ್ಧರೊಬ್ಬರು ಕೋವಿಡ್–19ನಿಂದ ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 96ಕ್ಕೆ ಹೆಚ್ಚಾಗಿದೆ.</p>.<p>ಹೊಸದಾಗಿ 126 ಮಂದಿಗೆ ಕೋವಿಡ್ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,389ಕ್ಕೆ ಏರಿಕೆಯಾಗಿದೆ. ಕೆ.ಆರ್.ಪೇಟೆ ತಾಲ್ಲೂಕಿನ 44, ಮಂಡ್ಯ 27, ಪಾಂಡವಪುರ 21, ಶ್ರೀರಂಗಪಟ್ಟಣ 13, ನಾಗಮಂಗಲ 11, ಮಳವಳ್ಳಿ 9, ಮದ್ದೂರು ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ 54 ಮಂದಿಯನ್ನು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 29, ಶ್ರೀರಂಗಪಟ್ಟಣ 11, ಮದ್ದೂರು ತಾಲ್ಲೂಕಿನ 9 ಮಂದಿ ಮನೆಗೆ ತೆರಳಿದರು. ಒಟ್ಟು ಸೋಂಕಿತರಲ್ಲಿ ಇಲ್ಲಿಯವರೆಗೆ 7,863 ಮಂದಿ ಗುಣಮುಖರಾಗಿದ್ದಾರೆ. 1,430 ಪ್ರಕರಣಗಳು ಸಕ್ರಿಯವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 557, ಕೋವಿಡ್ ಕೇರ್ ಕೇಂದ್ರಗಳ್ಲಲಿ 183, ಖಾಸಗಿ ಆಸ್ಪತ್ರೆಗಳಲ್ಲಿ 89, ಮನೆಯಲ್ಲಿ 601 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಶ್ರೀರಂಗಪಟ್ಟಣ ತಾಲ್ಲೂಕಿನ 74 ವರ್ಷದ ವೃದ್ಧರೊಬ್ಬರು ಕೋವಿಡ್–19ನಿಂದ ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 96ಕ್ಕೆ ಹೆಚ್ಚಾಗಿದೆ.</p>.<p>ಹೊಸದಾಗಿ 126 ಮಂದಿಗೆ ಕೋವಿಡ್ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,389ಕ್ಕೆ ಏರಿಕೆಯಾಗಿದೆ. ಕೆ.ಆರ್.ಪೇಟೆ ತಾಲ್ಲೂಕಿನ 44, ಮಂಡ್ಯ 27, ಪಾಂಡವಪುರ 21, ಶ್ರೀರಂಗಪಟ್ಟಣ 13, ನಾಗಮಂಗಲ 11, ಮಳವಳ್ಳಿ 9, ಮದ್ದೂರು ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ 54 ಮಂದಿಯನ್ನು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 29, ಶ್ರೀರಂಗಪಟ್ಟಣ 11, ಮದ್ದೂರು ತಾಲ್ಲೂಕಿನ 9 ಮಂದಿ ಮನೆಗೆ ತೆರಳಿದರು. ಒಟ್ಟು ಸೋಂಕಿತರಲ್ಲಿ ಇಲ್ಲಿಯವರೆಗೆ 7,863 ಮಂದಿ ಗುಣಮುಖರಾಗಿದ್ದಾರೆ. 1,430 ಪ್ರಕರಣಗಳು ಸಕ್ರಿಯವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 557, ಕೋವಿಡ್ ಕೇರ್ ಕೇಂದ್ರಗಳ್ಲಲಿ 183, ಖಾಸಗಿ ಆಸ್ಪತ್ರೆಗಳಲ್ಲಿ 89, ಮನೆಯಲ್ಲಿ 601 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>