<p><strong>ಮಂಡ್ಯ:</strong> ನಾಗ್ಪುರದಲ್ಲಿ ಅ.24 ಮತ್ತು 25 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಮಂಡ್ಯ ಜಿಲ್ಲೆಯ 137 ಜನರು ಬಸ್ನಲ್ಲಿ ನಗರದಿಂದ ಭಾನುವಾರ ತೆರಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಯಾತ್ರೆ ಆಯೋಜನೆ ಮಾಡಲಾಗಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ‘ಕರ್ನಾಟಕದಿಂದ ಎಲ್ಲಾ ಜಿಲ್ಲೆಗಳಿಂದಲೂ ಯಾತ್ರಾರ್ಥಿಗಳು ನಾಗ್ಪುರಕ್ಕೆ ತೆರಳುತ್ತಿದ್ದಾರೆ. ಮಂಡ್ಯ ಜಿಲ್ಲೆಯಿಂದ ತೆರಳಲು ಒಟ್ಟು 177 ಅರ್ಜಿ ಬಂದಿದ್ದವು. ಅದರಲ್ಲಿ ಕೆಎಸ್ಆರ್ಟಿಸಿಯ ನಾಲ್ಕು ರಾಜಹಂಸ ಬಸ್ಗಳಲ್ಲಿ 137 ಜನರನ್ನು ಕಳುಹಿಸಲಾಗುತ್ತಿದೆ’ ಎಂದರು.</p>.<p>ಕೆ.ಆರ್.ಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್, ಮಂಡ್ಯ ತಾಲ್ಲೂಕು ಸಹಾಯಕ ನಿರ್ದೇಶಕ ಮಲ್ಲೇಶ್, ಮುಖಂಡರಾದ ಕೃಷ್ಣ, ಪೂರ್ಣಚಂದ್ರ, ತೊಳಲಿ ಕೃಷ್ಣಮೂರ್ತಿ, ಗಂಗಾಧರ್ ಮೂರ್ತಿ, ವ್ಯವಸ್ಥಾಪಕ ಈಶ್ವರ್ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಾಗ್ಪುರದಲ್ಲಿ ಅ.24 ಮತ್ತು 25 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಮಂಡ್ಯ ಜಿಲ್ಲೆಯ 137 ಜನರು ಬಸ್ನಲ್ಲಿ ನಗರದಿಂದ ಭಾನುವಾರ ತೆರಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಯಾತ್ರೆ ಆಯೋಜನೆ ಮಾಡಲಾಗಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ‘ಕರ್ನಾಟಕದಿಂದ ಎಲ್ಲಾ ಜಿಲ್ಲೆಗಳಿಂದಲೂ ಯಾತ್ರಾರ್ಥಿಗಳು ನಾಗ್ಪುರಕ್ಕೆ ತೆರಳುತ್ತಿದ್ದಾರೆ. ಮಂಡ್ಯ ಜಿಲ್ಲೆಯಿಂದ ತೆರಳಲು ಒಟ್ಟು 177 ಅರ್ಜಿ ಬಂದಿದ್ದವು. ಅದರಲ್ಲಿ ಕೆಎಸ್ಆರ್ಟಿಸಿಯ ನಾಲ್ಕು ರಾಜಹಂಸ ಬಸ್ಗಳಲ್ಲಿ 137 ಜನರನ್ನು ಕಳುಹಿಸಲಾಗುತ್ತಿದೆ’ ಎಂದರು.</p>.<p>ಕೆ.ಆರ್.ಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್, ಮಂಡ್ಯ ತಾಲ್ಲೂಕು ಸಹಾಯಕ ನಿರ್ದೇಶಕ ಮಲ್ಲೇಶ್, ಮುಖಂಡರಾದ ಕೃಷ್ಣ, ಪೂರ್ಣಚಂದ್ರ, ತೊಳಲಿ ಕೃಷ್ಣಮೂರ್ತಿ, ಗಂಗಾಧರ್ ಮೂರ್ತಿ, ವ್ಯವಸ್ಥಾಪಕ ಈಶ್ವರ್ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>