ಮಲ್ಲಿನಾಥಪುರದ ಕರೀಗೌಡ, ಬಸವೇಗೌಡ ಸೇರಿ ನಾಲ್ವರು ನಾರ್ತ್ ಬ್ಯಾಂಕ್ ಗ್ರಾಮದ ಕಾಳಮ್ಮನ ದೇವಾಲಯಕ್ಕೆ ಬಂದಿದ್ದರು. ದೇವರ ದರ್ಶನಕ್ಕೂ ಮುನ್ನ ಪಕ್ಕದಲ್ಲೇ ಹರಿಯು ತ್ತಿದ್ದ ನಾಲೆಯಲ್ಲಿ ಈಜಲು ಇಳಿದಿ ದ್ದಾರೆ. ವಿಶ್ವೇಶ್ವರಯ್ಯ ನಾಲೆಯಲ್ಲಿ 2,500 ಕ್ಯೂಸೆಕ್ ನೀರು ಹರಿಯುತ್ತಿದ್ದು, ನೀರಿನ ರಭಸಕ್ಕೆ ತುಸು ದೂರ ಕೊಚ್ಚಿ ಹೋಗಿ ದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.