ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮಂಜುನಾಥ್, ತಾ.ಪಂ ಮಾಜಿ ಸದಸ್ಯ ಬಿಲ್ಲೇನಹಳ್ಳಿ ಕುಮಾರ್, ತಾಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಓಬಿಸಿ ಘಟಕದ ಹೋಬಳಿ ಅಧ್ಯಕ್ಷ ನಿಂಗರಾಜು, ರೈತಮೋರ್ಚಾ ಅಧ್ಯಕ್ಷ ಶಿವರಾಮೇಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕುಮಾರ್, ಬಿಜೆಪಿ ಮುಖಂಡರಾದ ಸೋಮಶೇಖರ್, ಮರೀಗೌಡ, ಶ್ರೀಧರ್, ಕುಂದೂರು ಜಗದೀಶ್, ಮೊಟ್ಟೆಮಂಜು, ಕೃಷ್ಣೇಗೌಡ, ಭಾರತಿಪುರ ಮಂಜುನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.