727 ಒತ್ತುವರಿ ಪ್ರಕರಣಗಳಲ್ಲಿ 47 ಪ್ರಕರಣಗಳಿಗೆ ಸಂಬಂಧಿಸಿದಂತೆ 185 ಎಕರೆ ಒತ್ತುವರಿಯನ್ನು ತೆರವುಗೊಳಿಸಿದ್ದು ಪ್ರಕ್ರಿಯೆ ಜಾರಿಯಲ್ಲಿದೆ. ಅರಣ್ಯ ಪ್ರದೇಶ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ
-ರಾಜು, ಡಿಸಿಎಫ್ ಮಂಡ್ಯ
ಕಾಡು ಉಳಿದರೆ ನಾಡು ಉಳಿದಂತೆ. ಮನುಷ್ಯರ ಭೂದಾಹಕ್ಕೆ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಅರಣ್ಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು. ಕೂಡಲೇ ಒತ್ತುವರಿ ತೆರವುಗೊಳಿಸಬೇಕು