‘ಬಿಜೆಪಿ ಸರ್ಕಾರ ಆರ್ಎಸ್ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್ ಪಡೆಯಲು ಹೆಚ್ಚು ಆಸಕ್ತಿ ತೋರಿಸುತ್ತಿದೆ. ಹಿಂದೂಪರ ಸಂಘಟನೆಗಳು, ಅವುಗಳ ಅಂಗಸಂಸ್ಥೆಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮುಚ್ಚಿಹಾಕಲಾಗುತ್ತಿದೆ. ನಮ್ಮ ಕುಟುಂಬ ಬಿಜೆಪಿ ಮುಖಂಡರಿಗಿಂತ ಹೆಚ್ಚಿನ ಮಟ್ಟದಲ್ಲಿ ಹಿಂದೂ ಸಂಸ್ಕೃತಿ ಪಾಲನೆ ಮಾಡುತ್ತಿದೆ. ನಾನು ಹಿಂದೂ ಎನ್ನಲು ಬಿಜೆಪಿಯಿಂದ ಸರ್ಟಿಫಿಕೇಟ್ ಪಡೆಯಬೇಕಾಗಿಲ್ಲ’ಎಂದರು.