ಇಲಾಖೆಯಲ್ಲಿ ಗುತ್ತಿಗೆ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ ಮಹದೇವಸ್ವಾಮಿ ಎಂಬುವವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಭೂದಾಖಲೆಗಳ ಇಲಾಖೆಯಲ್ಲಿ ಹೊರಗುತ್ತಿಗೆ ಸರ್ವೇಯರ್ಗಳ ಗುತ್ತಿಗೆ ಅವಧಿ ಮುಂದುವರಿಸುವುದಕ್ಕಾಗಿ ಪ್ರತಿ ಅಭ್ಯರ್ಥಿಯಿಂದ ವಿಜಯಾ ₹ 30 ಸಾವಿರ ಬೇಡಿಕೆ ಇಟ್ಟಿದ್ದರು.