ಗ್ರಾಮದ ಶಿವಣ್ಣ ಅವರ ಎರಡು ಎಕರೆ ಹಾಗೂ ಡಾಮಡಹಳ್ಳಿಯ ಅಂದಾನಯ್ಯ ಅವರ ಒಂದು ಎಕರೆಯಷ್ಟು ಕಬ್ಬು ಬೆಳೆ ಸುಟ್ಟು ಹೋಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಆದರೂ. ಶೇ 90ರಷ್ಟು ಬೆಳೆ ಸುಟ್ಟು ಹೋಗಿದೆ. ಬೆಂಕಿಯ ಕೆನ್ನಾಲಿಗೆಗೆ 20ಕ್ಕೂ ಹೆಚ್ಚು ತೆಂಗಿನ ಸಸಿಗಳು ಸುಟ್ಟಿವೆ.