ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ವೀಳ್ಯದೆಲೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲು ಕ್ರಮ: ಶಾಸಕ ನರೇಂದ್ರ ಸ್ವಾಮಿ

Published : 7 ಮೇ 2024, 13:06 IST
Last Updated : 7 ಮೇ 2024, 13:06 IST
ಫಾಲೋ ಮಾಡಿ
Comments
ಹಲಗೂರು ಸಮೀಪದ ಬಾಳೆಹೊನ್ನಿಗ ಗ್ರಾಮದಲ್ಲಿ ಬಿರುಗಾಳಿಗೆ ಸಿಲುಕಿ ನೆಲ ಕಚ್ಚಿದ ವೀಳ್ಯದೆಲೆ ತೋಟವನ್ನು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಿವಣ್ಣ ಪ್ರಕಾಶ್ ಚಂದ್ರಕುಮಾರ್ ರವೀಶ್ ಶಿವಸ್ವಾಮಿ ಸೇರಿದಂತೆ ಹಲವರು ಇದ್ದರು.
ಹಲಗೂರು ಸಮೀಪದ ಬಾಳೆಹೊನ್ನಿಗ ಗ್ರಾಮದಲ್ಲಿ ಬಿರುಗಾಳಿಗೆ ಸಿಲುಕಿ ನೆಲ ಕಚ್ಚಿದ ವೀಳ್ಯದೆಲೆ ತೋಟವನ್ನು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಿವಣ್ಣ ಪ್ರಕಾಶ್ ಚಂದ್ರಕುಮಾರ್ ರವೀಶ್ ಶಿವಸ್ವಾಮಿ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT