ಈ ಸಂದರ್ಭದಲ್ಲಿ ದಳವಾಯಿ ಕೋಡಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಶಿವಣ್ಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ, ಮುಖಂಡರಾದ ಕೆಂಪಯ್ಯ ಸಾಗ್ಯ, ಕುಂತೂರು ಗೋಪಾಲ್, ಚಂದ್ರಕುಮಾರ್, ಎಂ.ಶಿವಸ್ವಾಮಿ, ಬಿ.ಜಿ.ಕುಮಾರ್, ಬಿ.ವಿ.ಪ್ರಕಾಶ್, ರವಿ, ಬಿ.ಎಸ್.ಮಹೇಶ್ ಕುಮಾರ್, ಮರಿಸ್ವಾಮಿ, ಜೀವನ್ ಕುಮಾರ್ ಭಾಗವಹಿಸಿದ್ದರು.