<p><strong>ಮದ್ದೂರು: </strong>ಪಟ್ಟಣದ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ನಟ ದೊಡ್ಡಣ್ಣ ಭೇಟಿ ನೀಡಿ, ಸುಮಲತಾ ಅಂಬರೀಷ್ ಅವರ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>1 ರೂಪಾಯಿ 25 ಪೈಸೆಯನ್ನು ಹರಕೆ ಮಾಡಿಕೊಂಡು ಆಂಜನೇಯ ಸ್ವಾಮಿಗೆ 5 ಪ್ರದಕ್ಷಿಣೆ ಹಾಕಿದರು.</p>.<p>ಬಳಿಕ ಮಾತನಾಡಿದ ಅವರು, ‘ಸುಮಲತಾ ಗೆಲುವಿಗಾಗಿ ಹರಕೆ ಕಟ್ಟಿದ್ದೇನೆ. ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಆಶೀರ್ವಾದ ಮಾಡುತ್ತಾನೆ’ ಎಂದರು.</p>.<p>ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ, ಸುರೇಶ್ ಆಚಾರ್ಯ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮದ್ದೂರು: </strong>ಪಟ್ಟಣದ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ನಟ ದೊಡ್ಡಣ್ಣ ಭೇಟಿ ನೀಡಿ, ಸುಮಲತಾ ಅಂಬರೀಷ್ ಅವರ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>1 ರೂಪಾಯಿ 25 ಪೈಸೆಯನ್ನು ಹರಕೆ ಮಾಡಿಕೊಂಡು ಆಂಜನೇಯ ಸ್ವಾಮಿಗೆ 5 ಪ್ರದಕ್ಷಿಣೆ ಹಾಕಿದರು.</p>.<p>ಬಳಿಕ ಮಾತನಾಡಿದ ಅವರು, ‘ಸುಮಲತಾ ಗೆಲುವಿಗಾಗಿ ಹರಕೆ ಕಟ್ಟಿದ್ದೇನೆ. ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಆಶೀರ್ವಾದ ಮಾಡುತ್ತಾನೆ’ ಎಂದರು.</p>.<p>ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ, ಸುರೇಶ್ ಆಚಾರ್ಯ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>