ಮಠದ ಆವರಣದಲ್ಲಿ ಮುಕ್ತಾಯಗೊಂಡ ಜಾತ್ರಾ ಮಹೋತ್ಸವದ ಸಭೆಯ ಸಾನಿಧ್ಯ ವಹಿಸಿ ಆಶೀರ್ಚನ ನೀಡಿದ, ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ‘ಮನುಷ್ಯರಿಗೆ ಅಜ್ಞಾನ ಹೋಗದ ಹೊರತು ಸುಜ್ಞಾನವಿಲ್ಲ ಎಂಬುದನ್ನು ಅರಿತು ಸತ್ಸಂಗದಲ್ಲಿ ಭಾಗಿಯಾಗಿ, ಭಕ್ತಿ ಮಾರ್ಗದಲ್ಲಿ ಸಾಗಬೇಕು. ಜಾತ್ರೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದರು.