ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಜಾನಕಿರಾಮು, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಟಿ. ಮಂಜು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಧನಂಜಯ, ಮುಖಂಡರಾರ ಆರ್. ಕುಮಾರಸ್ವಾಮಿ, ಕೆ.ಎನ್. ರಾಘವೇಂದ್ರ, ಸಿದ್ದೇಶ್, ಶಿವಲಿಂಗೇಗೌಡ, ಸೇರಿದಂತೆ ಪಕ್ಷದ ಹಲವು ಮುಖಂಡರು ಇದ್ದರು.