ಶಾಸಕ ಕೆ.ಟಿ.ಶ್ರೀಕಂಠೇಗೌಡ, ಸಾಹಿತಿ ಹುಲ್ಕೆರೆ ಮಹದೇವು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕ ಅಧ್ಯಕ್ಷ ಕೆಂಪೂಗೌಡ, ರೈತ ಮುಖಂಡರಾದ ಸುನಂದಾ ಜಯರಾಂ, ನಂದಿನಿ ಜಯರಾಂ, ಇಂಡುವಾಳು ಚಂದ್ರಶೇಖರ್, ಮುಖಂಡರಾದ ಗುರುಪ್ರಸಾದ್ ಕೆರಗೋಡು, ಶಿವಲಿಂಗಯ್ಯ, ಸಿದ್ದರಾಜು, ಭರತ್ರಾಜ್, ಮಧುಚಂದನ್, ಟಿ.ಯಶವಂತ, ಎಸ್.ವಿಶ್ವನಾಥ್ ಭಾಗವಹಿಸಿದ್ದರು.