ಪುರ ಗ್ರಾಮದ ಸ.ನಂ. 33ರಲ್ಲಿ ಇದ್ದ 19 ಗುಂಟೆ ವಿಸ್ತೀರ್ಣದ ಸಾರ್ವಜನಿಕ ಕಟ್ಟೆ ಶೇ 90 ಭಾಗ ಅತಿಕ್ರಮವಾಗಿದೆ. ಪ್ಲಾನೆಟ್ ಅರ್ಥ್ ಹೆಸರಿನ ಸಂಸ್ಥೆ ಈ ಕಟ್ಟೆಯನ್ನು ಅತಿಕ್ರಮಿಸಿದೆ. ದನ, ಕರುಗಳಿಗೆ ನೀರು ಕುಡಿಸಲು ಮೀಸಲಾಗಿದ್ದ ಕಟ್ಟೆಯನ್ನು ಅತಿಕ್ರಮಿಸಿರುವ ಸಂಗತಿ ಸ್ಥಳೀಯ ಕಂದಾಯ ಅಧಿಕಾರಿಗಳಿಗೆ ಗೊತ್ತಿದ್ದರೂ ಜಾಣ ಮೌನ ವಹಿಸಿದ್ದಾರೆ ಎಂದು ಬೆಳಗೊಳ ಗ್ರಾಮದ ಮುಖಂಡ ಸುನಿಲ್ ದೂರಿದರು.