ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು, ಜಿ.ಪಂ.ಮಾಜಿ ಸದಸ್ಯರಾದ ಶಿವಪ್ರಕಾಶ್, ಮುತ್ತಣ್ಣ, ಪುರಸಭೆ ಅಧ್ಯಕ್ಷೆ ಆಶಾ, ಉಪಾಧ್ಯಕ್ಷ ಜಾಫರ್ ಷರೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಚನ್ನಪ್ಪ, ಸದಸ್ಯ ವರದರಾಜು, ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಯುವ ಅಧ್ಯಕ್ಷ ಲೋಹಿತ್, ದಲಿತ ಮುಖಂಡರಾದ ಶಿವರಾಮಣ್ಣ, ವೆಂಕಟಗಿರಿ, ಸೋಮಶೇಖರ್, ಅನ್ನದಾನಿ, ಕಂಚಿಕೋಟೆ ಮೂರ್ತಿ, ಮಂಜುನಾಥ್, ಮುಖಂಡರಾದ ನಾಗೇಶ್, ಕೋಟಿ ರವಿ, ರಮೇಶ್ ಇದ್ದರು.