<p><strong>ಭಾರತೀನಗರ</strong>: ಇಲ್ಲಿನ ವಿವಿಧ ಗ್ರಾಮ ಪಂಚಾಯಿತಿ, ವಿವಿಧ ಸಂಘಟನೆಗಳಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. </p>.<p>ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಸಭೆ ಹಾಗೂ ಅಂಬೇಡ್ಕರ್ ಜಯಂತಿ ಆಚರಿಸಿದ್ದು, ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಲ್ಯಾಪ್ಟಾಪ್, ಸೋಲಾರ್ ದೀಪ, ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.</p>.<p>ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಮಾತನಾಡಿ, ‘ಅಂಬೇಡ್ಕರ್ ಸಂವಿಧಾನದ ಮೂಲಕ ದೇಶದಲ್ಲಿ ಸಮಾನತೆಗೆ ನಾದಿ ಹಾಡಿದ್ದು, ಜಾತೀಯತೆ ತೊಲಗಿಸಲು ಶ್ರಮಿಸಿದ್ದಾರೆ’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ, ಉಪಾಧ್ಯಕ್ಷೆ ಸುವರ್ಣ, ಸದಸ್ಯರಾದ ಪುಟ್ಟರಾಮು, ಶ್ರೀನಿವಾಸ್, ವೆಂಕಟೇಶ್, ರಾಘವೇಂದ್ರ, ಮಂಜುನಾಥ್, ವಿನಯ್ಕುಮಾರ್, ಸಿ.ವೆಂಕಟೇಶ್, ಮಹದೇವಮ್ಮ, ಕೌಶಲ್ಯ, ಮಿಥುನ್ಕುಮಾರ್, ರಾಮಚಂದ್ರೇಗೌಡ, ವಿ.ವಿಜಯ, ಜಿ.ಟಿ.ರಂಜಿತಾ ಮತ್ತಿತರರಿದ್ದರು.</p>.<p>ಇಲ್ಲಿನ ಕೆ.ಎಂ.ದೊಡ್ಡಿ ಪೊಲೀಸ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಅಧಿಕಾರಿಗಳು, ಸಿಬ್ಬಂದಿ ಪುಷ್ಪನಮನ ಸಲ್ಲಿಸಿದರು.</p>.<p>ಇನ್ಸ್ಪೆಕ್ಟರ್ ಆನಂದ್ ಮಾತನಾಡಿದರು.</p>.<p>ಆರೋಗ್ಯ ಕೇಂದ್ರದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಅರ್ಜುನ್, ವೈದ್ಯರಾದ ಆನಂದ್, ಜಗದೀಶ್, ಸೌಮ್ಯ ಹಾಗೂ ಸಿಬ್ಬಂದಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಂಬೇಡ್ಕರ್ ಜಯಂತಿ ಆಚರಿಸಿದರು.</p>.<p>ತಾಲ್ಲೂಕು ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಮುಡೀನಹಳ್ಳಿ ತಿಮ್ಮಯ್ಯ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ</strong>: ಇಲ್ಲಿನ ವಿವಿಧ ಗ್ರಾಮ ಪಂಚಾಯಿತಿ, ವಿವಿಧ ಸಂಘಟನೆಗಳಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. </p>.<p>ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಸಭೆ ಹಾಗೂ ಅಂಬೇಡ್ಕರ್ ಜಯಂತಿ ಆಚರಿಸಿದ್ದು, ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಲ್ಯಾಪ್ಟಾಪ್, ಸೋಲಾರ್ ದೀಪ, ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.</p>.<p>ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಮಾತನಾಡಿ, ‘ಅಂಬೇಡ್ಕರ್ ಸಂವಿಧಾನದ ಮೂಲಕ ದೇಶದಲ್ಲಿ ಸಮಾನತೆಗೆ ನಾದಿ ಹಾಡಿದ್ದು, ಜಾತೀಯತೆ ತೊಲಗಿಸಲು ಶ್ರಮಿಸಿದ್ದಾರೆ’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ, ಉಪಾಧ್ಯಕ್ಷೆ ಸುವರ್ಣ, ಸದಸ್ಯರಾದ ಪುಟ್ಟರಾಮು, ಶ್ರೀನಿವಾಸ್, ವೆಂಕಟೇಶ್, ರಾಘವೇಂದ್ರ, ಮಂಜುನಾಥ್, ವಿನಯ್ಕುಮಾರ್, ಸಿ.ವೆಂಕಟೇಶ್, ಮಹದೇವಮ್ಮ, ಕೌಶಲ್ಯ, ಮಿಥುನ್ಕುಮಾರ್, ರಾಮಚಂದ್ರೇಗೌಡ, ವಿ.ವಿಜಯ, ಜಿ.ಟಿ.ರಂಜಿತಾ ಮತ್ತಿತರರಿದ್ದರು.</p>.<p>ಇಲ್ಲಿನ ಕೆ.ಎಂ.ದೊಡ್ಡಿ ಪೊಲೀಸ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಅಧಿಕಾರಿಗಳು, ಸಿಬ್ಬಂದಿ ಪುಷ್ಪನಮನ ಸಲ್ಲಿಸಿದರು.</p>.<p>ಇನ್ಸ್ಪೆಕ್ಟರ್ ಆನಂದ್ ಮಾತನಾಡಿದರು.</p>.<p>ಆರೋಗ್ಯ ಕೇಂದ್ರದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಅರ್ಜುನ್, ವೈದ್ಯರಾದ ಆನಂದ್, ಜಗದೀಶ್, ಸೌಮ್ಯ ಹಾಗೂ ಸಿಬ್ಬಂದಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಂಬೇಡ್ಕರ್ ಜಯಂತಿ ಆಚರಿಸಿದರು.</p>.<p>ತಾಲ್ಲೂಕು ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಮುಡೀನಹಳ್ಳಿ ತಿಮ್ಮಯ್ಯ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>