<p><strong>ಕೆ.ಆರ್.ಪೇಟೆ:</strong> ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮತ್ತು ಪ್ರಮುಖ ರಸ್ತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು.</p>.<p>ಪುರಸಭಾ ಸದಸ್ಯ ಡಿ. ಪ್ರೇಂಕುಮಾರ್ ಪ್ರಮುಖರಾದ ರಾಜಯ್ಯ, ಬಸ್ತಿ ರಂಗಪ್ಪ, ಊಚನಹಳ್ಳಿ ನಟರಾಜು, ಸಿಂಧಘಟ್ಟ ಸೋಮಸುಂದರ್, ನಾಟನಹಳ್ಳಿ ಸೋಮರಾಜು, ಮಾಂಬಳ್ಳಿ ಜಯರಾಂ, ಮಂಜುನಾಥ್, ಬಂಡಿಹೊಳೆ ರಮೇಶ್,ಮುದುಗೆರೆ ಮಹೇಂದ್ರ, ಗಂಜಿಗೆರೆ ಚಲುವಯ್ಯ, ಮಾದೇಶ್, ಬಂಡಿಹೊಳೆ ಕೃಷ್ಣಮೂರ್ತಿ, ಹರಿಹರಪುರ ನರಸಿಂಹ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮತ್ತು ಪ್ರಮುಖ ರಸ್ತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು.</p>.<p>ಪುರಸಭಾ ಸದಸ್ಯ ಡಿ. ಪ್ರೇಂಕುಮಾರ್ ಪ್ರಮುಖರಾದ ರಾಜಯ್ಯ, ಬಸ್ತಿ ರಂಗಪ್ಪ, ಊಚನಹಳ್ಳಿ ನಟರಾಜು, ಸಿಂಧಘಟ್ಟ ಸೋಮಸುಂದರ್, ನಾಟನಹಳ್ಳಿ ಸೋಮರಾಜು, ಮಾಂಬಳ್ಳಿ ಜಯರಾಂ, ಮಂಜುನಾಥ್, ಬಂಡಿಹೊಳೆ ರಮೇಶ್,ಮುದುಗೆರೆ ಮಹೇಂದ್ರ, ಗಂಜಿಗೆರೆ ಚಲುವಯ್ಯ, ಮಾದೇಶ್, ಬಂಡಿಹೊಳೆ ಕೃಷ್ಣಮೂರ್ತಿ, ಹರಿಹರಪುರ ನರಸಿಂಹ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>