<p><strong>ನಾಗಮಂಗಲ</strong>: ಶಾಸಕ ಅಶ್ವತ್ ನಾರಾಯಣ ನಾಗಮಂಗಲಕ್ಕೆ ಆಗಮಿಸಿ ಸಮಾಜ ಸೇವಕ ಫೈಟರ್ ರವಿ ಅವರನ್ನು ಸೌಹಾರ್ದಯುತ ಭೇಟಿಯಾಗಿ, ನಂತರ ಇಬ್ಬರು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.</p>.<p>ತಾಲ್ಲೂಕಿನ ದೇವಲಾಪುರ ಹೋಬಳಿ ತೂಬಿನಕೆರೆ ಗ್ರಾಮದ ಪಟ್ಟಣದಮ್ಮ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭ ಸಮಾಜ ಸೇವಕ ಫೈಟರ್ ರವಿ ಅವರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು.</p>.<p>ಸ್ಥಳದಲ್ಲಿ ಬೆಂಗಲಿಗರಾದ ಪವನ್, ಶ್ರೀನಿವಾಸ್, ನಾಗೇಶ್, ದಾಸಪ್ಪ, ದೀಪಕ್, ಮನೋಜ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ಶಾಸಕ ಅಶ್ವತ್ ನಾರಾಯಣ ನಾಗಮಂಗಲಕ್ಕೆ ಆಗಮಿಸಿ ಸಮಾಜ ಸೇವಕ ಫೈಟರ್ ರವಿ ಅವರನ್ನು ಸೌಹಾರ್ದಯುತ ಭೇಟಿಯಾಗಿ, ನಂತರ ಇಬ್ಬರು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.</p>.<p>ತಾಲ್ಲೂಕಿನ ದೇವಲಾಪುರ ಹೋಬಳಿ ತೂಬಿನಕೆರೆ ಗ್ರಾಮದ ಪಟ್ಟಣದಮ್ಮ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭ ಸಮಾಜ ಸೇವಕ ಫೈಟರ್ ರವಿ ಅವರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು.</p>.<p>ಸ್ಥಳದಲ್ಲಿ ಬೆಂಗಲಿಗರಾದ ಪವನ್, ಶ್ರೀನಿವಾಸ್, ನಾಗೇಶ್, ದಾಸಪ್ಪ, ದೀಪಕ್, ಮನೋಜ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>