ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಿಂದೂಗಳ ಮೇಲೆ ದಬ್ಬಾಳಿಕೆ | ಭಯೋತ್ಪಾದಕರಿಗೆ ಕಾಂಗ್ರೆಸ್ ಕುಮ್ಮಕ್ಕು: ಅಶೋಕ್ ಆರೋಪ

Published : 20 ಸೆಪ್ಟೆಂಬರ್ 2024, 13:28 IST
Last Updated : 20 ಸೆಪ್ಟೆಂಬರ್ 2024, 13:28 IST
ಫಾಲೋ ಮಾಡಿ
Comments
ಪಾಪದಿಂದಲೇ ಸರ್ಕಾರ ಹೋಗಲಿದೆ
‘ಈ ಸರ್ಕಾರ ಇರುವ ಗ್ಯಾರಂಟಿ ಇಲ್ಲ. ಅವರ ಭ್ರಷ್ಟಾಚಾರ ಪಾಪದಿಂದಲೇ ಸರ್ಕಾರ ಹೋಗುತ್ತದೆ. ನಮ್ಮ ಮೇಲೆ ಕೇಸ್ ಹಾಕಿದರೆ ನಿಮಗೂ ಇದೇ ರೀತಿ ಆಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ನಾಗಮಂಗಲದಲ್ಲಿ ಗಲಾಟೆ ಮಾಡಿಸಿದವರು, ಬೆಂಕಿ ಇಟ್ಟವರು ನೀವೇ ತಾನೇ? ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಹಲವು ಗಲಾಟೆಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಂದ ಮೇಲೆ ಮುಸ್ಲಿಂ ಕೋಮುವಾದಿಗಳು ಎದ್ದು ಕುಳಿತಿದ್ದಾರೆ. ಮುಸ್ಲಿಮರ ಪರವಾಗಿ ಕಾಂಗ್ರೆಸ್ ನಾಯಕರು ನಿಲ್ಲುತ್ತಿದ್ದಾರೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT