ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಅಶೋಕ, ಉಪ ವಿಭಾಗಾಧಿಕಾರಿ ನಂದೀಶ್, ತಹಶೀಲ್ದಾರ್ ಕೆ.ಸಿ.ಸೌಮ್ಯ, ತಾ.ಪಂ.ಇಒ ಎಸ್.ಎಂ.ಲೋಕೇಶ್ ಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಚೆಲುವರಾಜು, ಪುರಸಭೆ ಅಧ್ಯಕ್ಷೆ ವಿ.ಕೆ.ಅರ್ಚನಾ ಚಂದ್ರು ಹೊನಗಾನಹಳ್ಳಿ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರಯ್ಯ, ಚಿನಕುರಳಿ ಗ್ರಾ.ಪಂ.ಪುಟ್ಟಸ್ವಾಮಿ, ಜಾತ್ರಾ ಸಮಿತಿ ಅಧ್ಯಕ್ಷ ಶಿಂಡಭೋಗನಹಳ್ಳಿ ನಾಗರಾಜು, ಸದಸ್ಯರಾದ ಸಿ.ಎ.ಲೋಕೇಶ್, ಮೈಕ್ ಮಹಾದೇವು ಇದ್ದರು.