ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಬಿಬೆಟ್ಟದ ಗಣಿ ಪ್ರದೇಶ: ರೈತರ ವಿರೋಧದ ನಡುವೆಯೂ ‘ಡ್ರಿಲ್ಲಿಂಗ್‌’ ಕಾರ್ಯ ಆರಂಭ

‘ಟ್ರಯಲ್‌ ಬ್ಲಾಸ್ಟ್‌’ ಖಂಡಿಸಿ ರೈತಸಂಘ ಪ್ರತಿಭಟನೆ
Published : 3 ಜುಲೈ 2024, 19:58 IST
Last Updated : 3 ಜುಲೈ 2024, 19:58 IST
ಫಾಲೋ ಮಾಡಿ
Comments
ಈ ‘ಟ್ರಯಲ್‌ ಬ್ಲಾಸ್ಟ್‌’ ನಡೆಸುವ ಉದ್ದೇಶ ನಮಗೆ ಅಥವಾ ಸರ್ಕಾರಕ್ಕಾಗಲೀ ಇಲ್ಲ. ಇದು ನ್ಯಾಯಾಲಯದ ಆದೇಶವಾಗಿರುವುದರಿಂದ ಪಾಲಿಸಲೇಬೇಕಿದೆ.
–ಕುಮಾರ, ಜಿಲ್ಲಾಧಿಕಾರಿ ಮಂಡ್ಯ
ಕೆ.ಆರ್‌.ಎಸ್ ಅಣೆಕಟ್ಟೆಗೆ ಅಪಾಯವಿದೆ ಎಂದು ಗೊತ್ತಿದ್ದರೂ ಜಿಲ್ಲಾಡಳಿತ ‘ಟ್ರಯಲ್‌ ಬ್ಲಾಸ್ಟ್‌’ಗೆ ಮುಂದಾಗಿದೆ. ಇದರಲ್ಲಿ ಪ್ರಭಾವಿಗಳ ಕೈವಾಡ ಮತ್ತು ಕಲ್ಲು ಗಣಿಗಾರಿಕೆ ನಡೆಸುವ ಹುನ್ನಾರವಿದೆ
–ಬಡಗಲಪುರ ನಾಗೇಂದ್ರ, ರಾಜ್ಯ ಘಟಕದ ಅಧ್ಯಕ್ಷ ರೈತ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT