ಪುರಸಭೆ ಅಧ್ಯಕ್ಷೆ ವಿ.ಕೆ.ಅರ್ಚನಾ ಚಂದ್ರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಅಶೋಕ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಚಲುವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್, ಹೊನಗಾನಹಳ್ಳಿ ಭವಾನಿ, ವರದರಾಜು, ಚಿನಕುರಳಿ ಗ್ರಾ.ಪಂ ಸದಸ್ಯ ಪಾಷಾ, ನಾರಾಯಣಪುರ ಗ್ರಾ.ಪಂ ಉಪಾಧ್ಯಕ್ಷೆ ಮಂಗಳ, ಆರ್ಟಿಒ ಅಧಿಕಾರಿ ಷಣ್ಮುಖ, ತಾ.ಪಂ ಮಾಜಿ ಸದಸ್ಯರಾದ ಸಿ.ಎನ್.ಗೋಪಾಲಗೌಡ, ವಿ.ಎಸ್.ನಿಂಗೇಗೌಡ, ತಹಶೀಲ್ದಾರ್ ಪ್ರಮೋದ್ ಎಲ್. ಪಾಟೀಲ್, ತಾ.ಪಂ ಇಒ ಆರ್.ಪಿ.ಮಹೇಶ್, ಟಿಎಚ್ಒ ಡಾ.ಸಿ.ಎ.ಅರವಿಂದ್, ಬಿಇಒ ಲೋಕೇಶ್, ಜಾತ್ರಾ ಸಮಿತಿ ಅಧ್ಯಕ್ಷ ಶಿಂಡಭೋಗನಹಳ್ಳಿ ನಾಗಣ್ಣ ಇದ್ದರು.