<p><strong>ಕಿಕ್ಕೇರಿ:</strong> ಹೋಬಳಿಯ ಸೊಳ್ಳೇಪುರ ಗ್ರಾಮದ ರೈತ ರವಿ ಎಂಬುವರ ಬಾಳೆ, ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ.</p>.<p>ಈ ಕೃತ್ಯಕ್ಕೆ ವೈಯಕ್ತಿಕ ದ್ವೇಷವೇ ಕಾರಣ ಎನ್ನಲಾಗಿದೆ. ಮಂಗಳವಾರ ರಾತ್ರಿ ಕಿಡಿಗೇಡಿಗಳು ರವಿ ತೋಟದಲ್ಲಿದ್ದ ಫಲ ಬಿಡುತ್ತಿದ್ದ 500 ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ಕಡಿದು ಧ್ವಂಸ ಮಾಡಿದ್ದಾರೆ. ಜಮೀನಿಗೆ ನೀರು ಹಾಯಿಸಲು ಬಳಸಿಕೊಳ್ಳುತ್ತಿದ್ದ ಗೇಟ್ ವಾಲ್ವ್ಗಳನ್ನು ಕೂಡ ಹಾಳು ಮಾಡಿದ್ದಾರೆ.</p>.<p>ಕಿಡಿಗೇಡಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ತೆಗೆದುಕೊಳ್ಳಲು ನಷ್ಟಕ್ಕೊಳಗಾದ ರೈತ ರವಿ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಹೋಬಳಿಯ ಸೊಳ್ಳೇಪುರ ಗ್ರಾಮದ ರೈತ ರವಿ ಎಂಬುವರ ಬಾಳೆ, ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ.</p>.<p>ಈ ಕೃತ್ಯಕ್ಕೆ ವೈಯಕ್ತಿಕ ದ್ವೇಷವೇ ಕಾರಣ ಎನ್ನಲಾಗಿದೆ. ಮಂಗಳವಾರ ರಾತ್ರಿ ಕಿಡಿಗೇಡಿಗಳು ರವಿ ತೋಟದಲ್ಲಿದ್ದ ಫಲ ಬಿಡುತ್ತಿದ್ದ 500 ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ಕಡಿದು ಧ್ವಂಸ ಮಾಡಿದ್ದಾರೆ. ಜಮೀನಿಗೆ ನೀರು ಹಾಯಿಸಲು ಬಳಸಿಕೊಳ್ಳುತ್ತಿದ್ದ ಗೇಟ್ ವಾಲ್ವ್ಗಳನ್ನು ಕೂಡ ಹಾಳು ಮಾಡಿದ್ದಾರೆ.</p>.<p>ಕಿಡಿಗೇಡಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ತೆಗೆದುಕೊಳ್ಳಲು ನಷ್ಟಕ್ಕೊಳಗಾದ ರೈತ ರವಿ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>