‘ಜೆಡಿಎಸ್ನಲ್ಲಿ ಹಿರಿಯ ಮುಖಂಡರಿದ್ದಾರೆ. ಅವರಿಗೆ ಸ್ಥಾನ ನೀಡಿದ್ದರೆ ಪಕ್ಷಕ್ಕೆ ಅನುಕೂಲವಾಗುತ್ತಿತ್ತು. ಅವರಿಗೆ ಅವಕಾಶ ಸಿಗಲಿಲ್ಲ, ಪಕ್ಷದ ಅಧಿಕಾರವೂ ಉಳಿಯಲಿಲ್ಲ. ನಾವು ಸದನದಲ್ಲಿ ಯಾವುದೇ ಸಮಸ್ಯೆ ಬಗ್ಗೆ ಮಾತನಾಡಿದಾಗ ನಮ್ಮ ಪಕ್ಷದವರೇ ಟೀಕೆ ಮಾಡುತ್ತಿದ್ದರು. ಹೀಗಾಗಿ ನಾವು ಕೆಳಹಂತದಲ್ಲೇ ಉಳಿಯುವಂತಾಯಿತು’ ಎಂದರು.