<p><strong>ನಾಗಮಂಗಲ:</strong> ತಾಲ್ಲೂಕಿನ ಬೆಳ್ಳೂರಿನಲ್ಲಿ ಸೋಮವಾರ ರಾತ್ರಿ ನಡೆದ ಗುಂಪು ಘರ್ಷಣೆ ಸಂಬಂಧ ಬೆಳ್ಳೂರು ಠಾಣೆಯ ಪಿಎಸ್ಐ ಬಸವರಾಜು ಚಿಂಚೋಳಿ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.</p>.<p>ದೂರು ಸ್ವೀಕರಿಸದೆ, ಕರ್ತವ್ಯ ಲೋಪ ತೋರಿದ ಆರೋಪದ ಮೇರೆಗೆ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅಮಾನತು ಮಾಡಿದ್ದಾರೆ.</p>.<p>ಮೇ 27ರಂದು ರಾತ್ರಿ 2 ಗಂಟೆಯಲ್ಲಿ ಗಾಯಾಳು ಅಭಿಲಾಷ್ ಕುಟುಂಬದ ಸದಸ್ಯರು ಠಾಣೆಗೆ ಬಂದಾಗ ಅಧಿಕಾರಿಯು ದೂರು ಸ್ವೀಕರಿಸಿರಲಿಲ್ಲ. ನಂತರ, ಅವರ ವಿರುದ್ಧ ಎಸ್ಪಿಗೆ ದೂರು ಸಲ್ಲಿಸಿದ್ದರು.</p>.<p><strong>ನಾಗಮಂಗಲ:</strong> ತಾಲ್ಲೂಕಿನ ಬೆಳ್ಳೂರಿನಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಬಸವರಾಜು ಚಿಂಚೋಳಿ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಬಸವರಾಜು ಚಿಂಚೋಳಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಮಾಡಿದ್ದಾರೆ.</p><p>ದೂರು ಸ್ವೀಕರಿಸಿದೆ ಕರ್ತವ್ಯ ಲೋಪ ತೋರಿದ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಮೇ 27ರಂದು ರಾತ್ರಿ 2 ಗಂಟೆಯಲ್ಲಿ ಗಾಯಾಳು ಅಭಿಲಾಷ್ ಕುಟುಂಬ ಸದಸ್ಯರು ಬೆಳ್ಳೂರು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಬಂದಾಗ ಸಬ್ಇನ್ಸ್ಪೆಕ್ಟರ್ ದೂರು ಸ್ವೀಕಾರ ಮಾಡಿರಲಿಲ್ಲ. ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ತಾಲ್ಲೂಕಿನ ಬೆಳ್ಳೂರಿನಲ್ಲಿ ಸೋಮವಾರ ರಾತ್ರಿ ನಡೆದ ಗುಂಪು ಘರ್ಷಣೆ ಸಂಬಂಧ ಬೆಳ್ಳೂರು ಠಾಣೆಯ ಪಿಎಸ್ಐ ಬಸವರಾಜು ಚಿಂಚೋಳಿ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.</p>.<p>ದೂರು ಸ್ವೀಕರಿಸದೆ, ಕರ್ತವ್ಯ ಲೋಪ ತೋರಿದ ಆರೋಪದ ಮೇರೆಗೆ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅಮಾನತು ಮಾಡಿದ್ದಾರೆ.</p>.<p>ಮೇ 27ರಂದು ರಾತ್ರಿ 2 ಗಂಟೆಯಲ್ಲಿ ಗಾಯಾಳು ಅಭಿಲಾಷ್ ಕುಟುಂಬದ ಸದಸ್ಯರು ಠಾಣೆಗೆ ಬಂದಾಗ ಅಧಿಕಾರಿಯು ದೂರು ಸ್ವೀಕರಿಸಿರಲಿಲ್ಲ. ನಂತರ, ಅವರ ವಿರುದ್ಧ ಎಸ್ಪಿಗೆ ದೂರು ಸಲ್ಲಿಸಿದ್ದರು.</p>.<p><strong>ನಾಗಮಂಗಲ:</strong> ತಾಲ್ಲೂಕಿನ ಬೆಳ್ಳೂರಿನಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಬಸವರಾಜು ಚಿಂಚೋಳಿ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಬಸವರಾಜು ಚಿಂಚೋಳಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಮಾಡಿದ್ದಾರೆ.</p><p>ದೂರು ಸ್ವೀಕರಿಸಿದೆ ಕರ್ತವ್ಯ ಲೋಪ ತೋರಿದ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಮೇ 27ರಂದು ರಾತ್ರಿ 2 ಗಂಟೆಯಲ್ಲಿ ಗಾಯಾಳು ಅಭಿಲಾಷ್ ಕುಟುಂಬ ಸದಸ್ಯರು ಬೆಳ್ಳೂರು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಬಂದಾಗ ಸಬ್ಇನ್ಸ್ಪೆಕ್ಟರ್ ದೂರು ಸ್ವೀಕಾರ ಮಾಡಿರಲಿಲ್ಲ. ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>