<p><strong>ಮಂಡ್ಯ:</strong> ‘ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾ ಸಂಕಲನ ಪ್ರಶಸ್ತಿ–2024’ಕ್ಕೆ ಯುವ ಕಥೆಗಾರ ಅನಿಲ್ ಗುನ್ನಾಪೂರ ಅವರ ‘ಸರ್ವೆ ನಂಬರ್ 97’ ಕಥಾ ಸಂಕಲನ ಆಯ್ಕೆಯಾಗಿದೆ.</p>.<p>ಪ್ರಶಸ್ತಿಯು ₹25 ಸಾವಿರ ನಗದು ಬಹುಮಾನ, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಜೂನ್ ಮೂರನೇ ವಾರದಲ್ಲಿ ಮಂಡ್ಯದಲ್ಲಿ ಪ್ರದಾನ ಮಾಡಲಾಗುವುದು. ಸ್ಪರ್ಧೆಗೆ ಒಟ್ಟು 48 ಕೃತಿಗಳು ಬಂದಿದ್ದವು. ಗೀತಾ ವಸಂತ, ಅಶೋಕ್ಕುಮಾರ್ ರಂಜರೆ ಮತ್ತು ಕೆ.ಪುಟ್ಟಸ್ವಾಮಿ ತೀರ್ಪುಗಾರರ ಸಮಿತಿಯು ಈ ಕೃತಿಯನ್ನು ಆಯ್ಕೆ ಮಾಡಿದೆ ಎಂದು ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಎಚ್.ಆರ್. ಸುಜಾತಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾ ಸಂಕಲನ ಪ್ರಶಸ್ತಿ–2024’ಕ್ಕೆ ಯುವ ಕಥೆಗಾರ ಅನಿಲ್ ಗುನ್ನಾಪೂರ ಅವರ ‘ಸರ್ವೆ ನಂಬರ್ 97’ ಕಥಾ ಸಂಕಲನ ಆಯ್ಕೆಯಾಗಿದೆ.</p>.<p>ಪ್ರಶಸ್ತಿಯು ₹25 ಸಾವಿರ ನಗದು ಬಹುಮಾನ, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಜೂನ್ ಮೂರನೇ ವಾರದಲ್ಲಿ ಮಂಡ್ಯದಲ್ಲಿ ಪ್ರದಾನ ಮಾಡಲಾಗುವುದು. ಸ್ಪರ್ಧೆಗೆ ಒಟ್ಟು 48 ಕೃತಿಗಳು ಬಂದಿದ್ದವು. ಗೀತಾ ವಸಂತ, ಅಶೋಕ್ಕುಮಾರ್ ರಂಜರೆ ಮತ್ತು ಕೆ.ಪುಟ್ಟಸ್ವಾಮಿ ತೀರ್ಪುಗಾರರ ಸಮಿತಿಯು ಈ ಕೃತಿಯನ್ನು ಆಯ್ಕೆ ಮಾಡಿದೆ ಎಂದು ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಎಚ್.ಆರ್. ಸುಜಾತಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>