ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜೆ.ದೇವರಾಜು, ಎಸ್.ಪಿ.ಸುಂದರ್ ರಾಜ್, ಯುವ ಘಟಕದ ಅಧ್ಯಕ್ಷ ಹುಸ್ಕೂರು ಎಚ್.ಕೆ.ಕೃಷ್ಣಮೂರ್ತಿ, ತಾ.ಪಂ.ಮಾಜಿ ಅಧ್ಯಕ್ಷರಾದ ವಿ.ಪಿ.ನಾಗೇಶ್, ಆರ್.ಎನ್.ವಿಶ್ವಾಸ್, ಪುಟ್ಟಸ್ವಾಮಿ, ಪುರಸಭೆ ಸದಸ್ಯ ಶಿವಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕರಾದ ಲಿಂಗರಾಜ್, ಚೌಡಯ್ಯ, ಮುಖಂಡರಾದ ಮುಟ್ಟನ ಹಳ್ಳಿ ಅಂಬರೀಶ್, ಬಂಕ್ ಮಹದೇವು, ದಿಲೀಪ್ ಕುಮಾರ್, ಚನ್ನಿಗರಾಮು, ಮಲ್ಲಯ್ಯ, ಜಯರಾಜು ಇದ್ದರು.