<p><strong>ಮದ್ದೂರು:</strong> ಟಿ.ಡಿ.ಎಸ್ ಕಟಾವಣೆ ಆಧರಿಸಿ ಬಿ.ಪಿ.ಎಲ್ ಕಾರ್ಡ್ ರದ್ದುಗೊಳಿಸುವ ಕ್ರಮ ಕೈಬಿಡುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯಬೇಕೆಂದು ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ಸಾಮಾಜಿಕ ಹೋರಾಟಗಾರ ನ.ಲಿ.ಕೃಷ್ಣ ಆಗ್ರಹಿಸಿದ್ದಾರೆ.</p>.<p>ಗೌರವಧನ ಆಧರಿತವಾಗಿ ಕೆಲಸ ಮಾಡುವ ನೌಕರರು ಹಾಗು ತರಬೇತಿ ಸಂಸ್ಥೆಯಲ್ಲಿ ನಿರ್ದಿಷ್ಟ ಮಾನವ ದಿನಗಳು ಇಲ್ಲದಿರುವ ತರಬೇತುದಾರರು ಮತ್ತಿತರಿಗೆ ಗೌರವ ಧನ ನೀಡುವ ಸಂದರ್ಭದಲ್ಲಿ ಟಿ.ಡಿ.ಎಸ್ ಕಟಾವಣೆ ಮಾಡುತ್ತಾ ಬರಲಾಗಿದೆ.</p>.<p>ಟಿ.ಡಿ.ಎಸ್ ಸಲ್ಲಿಸಿದ್ದನ್ನೇ ಮಾನದಂಡವಾಗಿಸಿ, ವಾರ್ಷಿಕ ವರಮಾನ ಮಿತಿ ದಾಟಿದೆ ಎಂದು ಬಿ.ಪಿ.ಎಲ್ ಕಾರ್ಡ್ ರದ್ದುಗೊಳಿಸುತ್ತಿರುವುದು ಆತಂಕಕಾರಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕರಿಗೆ ನೀಡುವ ಗೌರವಧನವನ್ನು ವರಮಾನ ಎಂದು ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಟಿ.ಡಿ.ಎಸ್ ಕಟಾವಣೆ ಆಧರಿಸಿ ಬಿ.ಪಿ.ಎಲ್ ಕಾರ್ಡ್ ರದ್ದುಗೊಳಿಸುವ ಕ್ರಮ ಕೈಬಿಡುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯಬೇಕೆಂದು ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ಸಾಮಾಜಿಕ ಹೋರಾಟಗಾರ ನ.ಲಿ.ಕೃಷ್ಣ ಆಗ್ರಹಿಸಿದ್ದಾರೆ.</p>.<p>ಗೌರವಧನ ಆಧರಿತವಾಗಿ ಕೆಲಸ ಮಾಡುವ ನೌಕರರು ಹಾಗು ತರಬೇತಿ ಸಂಸ್ಥೆಯಲ್ಲಿ ನಿರ್ದಿಷ್ಟ ಮಾನವ ದಿನಗಳು ಇಲ್ಲದಿರುವ ತರಬೇತುದಾರರು ಮತ್ತಿತರಿಗೆ ಗೌರವ ಧನ ನೀಡುವ ಸಂದರ್ಭದಲ್ಲಿ ಟಿ.ಡಿ.ಎಸ್ ಕಟಾವಣೆ ಮಾಡುತ್ತಾ ಬರಲಾಗಿದೆ.</p>.<p>ಟಿ.ಡಿ.ಎಸ್ ಸಲ್ಲಿಸಿದ್ದನ್ನೇ ಮಾನದಂಡವಾಗಿಸಿ, ವಾರ್ಷಿಕ ವರಮಾನ ಮಿತಿ ದಾಟಿದೆ ಎಂದು ಬಿ.ಪಿ.ಎಲ್ ಕಾರ್ಡ್ ರದ್ದುಗೊಳಿಸುತ್ತಿರುವುದು ಆತಂಕಕಾರಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕರಿಗೆ ನೀಡುವ ಗೌರವಧನವನ್ನು ವರಮಾನ ಎಂದು ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>