ಪಾಂಡವಪುರ ಉಪವಿಭಾಗಾ ಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ಶಿವಮೂರ್ತಿ, ರಾಜಸ್ವನಿರೀಕ್ಷಕ ರಾಮಚಂದ್ರ, ಅಕ್ಕಿಹೆಬ್ಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಕ್ಷಿತಾದಿನೇಶ್ ಮತ್ತು ತಾಲೂಕು ಪಂಚಾಯಿತಿ ಸದಸ್ಯೆ ವಿನುತಾಸುರೇಶ್ ಅವರು ರಥದಲ್ಲಿ ವಿರಾಜಮಾನವಾಗಿದ್ದ ಸ್ವಾಮಿಯ ಉತ್ಸವಮೂರ್ತಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.