<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಮಹದೇವಪುರ ಬೋರೆ ಗ್ರಾಮದ ಸುಭಾಷ್ಚಂದ್ರ ಮತ್ತು ರೇಖಾ ದಂಪತಿಯ ಪುತ್ರ ಕಾರ್ತಿಕ್ (29) ಅವರ ಮೆದುಳು ಅಪಘಾತದಿಂದಾಗಿ ನಿಷ್ಕ್ರಿಯಗೊಂಡಿದ್ದು, ಪೋಷಕರು ಆತನ ಅಂಗಾಂಗಳನ್ನು ಶುಕ್ರವಾರ ದಾನ ಮಾಡಿದ್ದಾರೆ.</p>.<p>ಕಾರ್ತಿಕ್ ಅವರ ಹೃದಯ, ಮೂತ್ರಪಿಂಡ, ಲಿವರ್, ಕಣ್ಣು ಹಾಗೂ ಇತರ ಅಂಗಾಂಗಳನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾನ ಮಾಡಿದ್ದಾರೆ.</p><p>ಜ.28 ರಂದು ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಸಿದ್ದನ ಹುಂಡಿ ಬಳಿ ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಕಾರ್ತಿಕ್ ಅವರ ಮಿದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಮಹದೇವಪುರ ಬೋರೆ ಗ್ರಾಮದ ಸುಭಾಷ್ಚಂದ್ರ ಮತ್ತು ರೇಖಾ ದಂಪತಿಯ ಪುತ್ರ ಕಾರ್ತಿಕ್ (29) ಅವರ ಮೆದುಳು ಅಪಘಾತದಿಂದಾಗಿ ನಿಷ್ಕ್ರಿಯಗೊಂಡಿದ್ದು, ಪೋಷಕರು ಆತನ ಅಂಗಾಂಗಳನ್ನು ಶುಕ್ರವಾರ ದಾನ ಮಾಡಿದ್ದಾರೆ.</p>.<p>ಕಾರ್ತಿಕ್ ಅವರ ಹೃದಯ, ಮೂತ್ರಪಿಂಡ, ಲಿವರ್, ಕಣ್ಣು ಹಾಗೂ ಇತರ ಅಂಗಾಂಗಳನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾನ ಮಾಡಿದ್ದಾರೆ.</p><p>ಜ.28 ರಂದು ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಸಿದ್ದನ ಹುಂಡಿ ಬಳಿ ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಕಾರ್ತಿಕ್ ಅವರ ಮಿದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>