ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 5–10 ಪಡೆದಿದ್ದೇನೆ: ಶಿವರಾಮೇಗೌಡ

Last Updated 28 ಅಕ್ಟೋಬರ್ 2018, 18:47 IST
ಅಕ್ಷರ ಗಾತ್ರ

ನಾಗಮಂಗಲ: ‘ಶಾಸಕನಾಗಿದ್ದಾಗ ಯಾರ ಬಳಿಯೂ ಕೈಯೊಡ್ಡಿಲ್ಲ. ಆದರೆ, ಬೆಂಗಳೂರಿನಲ್ಲಿದ್ದಾಗ ಕಾರ್ಯಕರ್ತರಿಂದ ಅಲ್ಪಸ್ವಲ್ಪ ಹಣ ಪಡೆದಿದ್ದೇನೆ’ ಎಂದು ಮಂಡ್ಯ ಲೋಕಸಭಾ ಉಪ ಚುನಾವಣೆಯ ಜೆಡಿಎಸ್‌– ಕಾಂಗ್ರೆಸ್‌ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಹೇಳಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಜೆಡಿಎಸ್‌–ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾರ್ಯಕರ್ತರಿಂದ ನಾನು ₹ 5–10 ಪಡೆದಿದ್ದೇನೆ. ಇದೇನೂ ದೊಡ್ಡದಲ್ಲ. ಆದರೆ, ಶಾಸಕನಾಗಿದ್ದಾಗ ಯಾರಿಂದಲೂ ಹಣ ಪಡೆದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT