ಪಟ್ಟಣದ ನಿವಾಸಿ ಭಗವಾನ್ ಅಂಗಡಿಯ ಚೇತನ್ಕುಮಾರ್ ಪುತ್ರ ಅನಿಚೇತ್ (21), ಅಗ್ರಹಾರದ ನಿವಾಸಿ ಸರ್ವೇಯರ್ ಅಶೋಕ್ ಅವರ ಪುತ್ರ ಚಿರಂಜಿವಿ (22) ಮತ್ತು ಕುಶಾಲನಗರದ ಬೈಲುಕುಪ್ಪೆಯ ನಿವಾಸಿ ಸೋಮಶೇಖರ್ ಪುತ್ರ ಪವನ್ ಶೆಟ್ಟಿ ಮೃತರು. ಸಾಗರ್ ಎನ್ನುವವರಿಗೆ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.