ಗುರುವಾರ, 12 ಮಾರ್ಚ್ 2026
×
ADVERTISEMENT

ಮೌಢ್ಯತೆಯಿಂದ ಹೆಣ್ಣನ್ನು ಹೊರತನ್ನಿ: ನಟಿ ಅಕ್ಷತಾ ಪಾಂಡವಪುರ ಕರೆ

Published : 3 ಆಗಸ್ಟ್ 2025, 4:20 IST
Last Updated : 3 ಆಗಸ್ಟ್ 2025, 4:20 IST
ADVERTISEMENT
ಫಾಲೋ ಮಾಡಿ
Comments
ದುಡಿಯುವ ಸ್ಥಳದಲ್ಲಿ ಮಹಿಳೆಯರನ್ನು ತೀವ್ರತರ ಶೋಷಣೆ ಮಾಡಲಾಗುತ್ತಿದೆ. ಮಹಿಳೆಯರು ಸಾಂಘಿಕ ಮತ್ತು ಸಮರ್ಥವಾಗಿ ಪರಿಸ್ಥಿತಿಗಳನ್ನು ಎದುರಿಸಿ ಗಟ್ಟಿಯಾಗಿ ನಿಲ್ಲಬೇಕಿದೆ
ಸಿ.ಕುಮಾರಿ ಸಂಚಾಲಕಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ
‘ಹೆಣ್ಣಿನ ಮೇಲಿನ ದಬ್ಬಾಳಿಕೆ ಕೊನೆಯಾಗಲಿ’
ಲೇಖಕಿ ಎಂ.ಎಸ್‌. ಆಶಾದೇವಿ ಮಾತನಾಡಿ ಅತ್ಯಾಚಾರಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ಏಕೆ ಸಂತ್ರಸ್ತೆ ಎನ್ನಬೇಕು. ಅತ್ಯಾಚಾರ ಎಸಗಿದವರನ್ನು ಸಾಮಾಜಿಕವಾಗಿ ಬಹಿಷ್ಕಾರ ಹಾಕಬೇಕು. ಅವಳ ದೇಹದ ಮೇಲೆ ದೌರ್ಜನ್ಯ ನಡೆದಿದೆಯೇ ಹೊರತು ಅವಳ ಚೈತನ್ಯದ ಮೇಲೆ ಅಲ್ಲ ಎನ್ನುವುದನ್ನು ನಾವು ಮತ್ತು ನೀವು ಅರ್ಥ ಮಾಡಿಕೊಳ್ಳಬೇಕು. ಸಮಾಜದಲ್ಲಿ ಅತ್ಯಾಚಾರ ಹಾಗೂ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ ದಬ್ಬಾಳಿಕೆಯನ್ನು ಕೊನೆಗಾಣಿಸಬೇಕಿದೆ. ಅಂತಹ ನಿರ್ಧಾರಗಳನ್ನು ಸಮಾಜದಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT